ಆರೋಗ್ಯನಮ್ಮರಾಜ್ಯ

KSRTC ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ಗೆ ಲಘು ಹೃದಯಾಘಾತ ಆಸ್ಪತ್ರೆಗೆ ದಾಖಲು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಕೂಟದ ರಾಜ್ಯಾಧ್ಯಕ್ಷ ಚಂದ್ರಶೇಖರ್‌ಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿನ್ನೆ ಬೆಳಗ್ಗೆ ಎದೆನೋವು ಕಾಣಿಸಿಕೊಂಡಿದ್ದು ಕೂಡಲೇ ಅವರನ್ನು ಜೆ.ಪಿ.ನಗರದ ಜಯದೇವ ಆಸ್ಪತ್ರೆಗೆ ದಾಖಲಿಸಿ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗುತ್ತ್ತಿತ್ತು,  ಇಂದು ವಾರ್ಡ್‌ಗೆ ಶಿಫ್ಟ್‌ ಮಾಡಿದ್ದು, ವೈದ್ಯರ ನಿಗಾದಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

ಸದ್ಯ ಯಾವುದೇ ಪ್ರಾಣಾಪಾಯವಿಲ್ಲ. ನಾಳೆ ತನಕ ನೋಡಿಕೊಂಡು ಮುಂದೆ  ಆಂಜಿಯೋ ಅಥವಾ ಶಸ್ತ್ರಚಿಕಿತ್ಸೆ ಮಾಡಬೇಕಾ ಇಲ್ಲ ಔಷಧಗಳಿಂದಲೇ ಬ್ಲಾಕ್‌ಆಗಿರುವುದನ್ನು ಕರಗಿಸಬಹುದ ಎಂಬುವುದರ ಬಗ್ಗೆ ವೈದ್ಯರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

ಇತ್ತ ವಿಷಯ ತಿಳಿಯುತ್ತಿದ್ದಂತೆ ಕೂಟದ ಪದಾಧಿಕಾರಿಗಳು ಹಾಗೂ ಸಾರಿಗೆಯ ಹಲವು ನೌಕರರು  ಆಸ್ಪತ್ರೆಗೆ ಹೋಗಿ ಆರೋಗ್ಯವಿಚಾರಿಸುತ್ತಿದ್ದಾರೆ.

Deva
the authorDeva

Leave a Reply

error: Content is protected !!
Latest news
KSRTC: ಶೇ.12-15ರ ನಡುವೆ ವೇತನ ಹೆಚ್ಚಳ ಬಹುತೇಕ ಖಚಿತ, ಅಧಿಕೃತ ಆದೇಶ ಹೊರಬೀಳುವುದೊಂದೆ ಬಾಕಿ ! ಜನರ ಆಶೀರ್ವಾದವಿರುವ ನಮ್ಮ 'ಕುರ್ಚಿ'ಗಳು ಭದ್ರವಾಗಿವೆ, ಕನ್ನಡಿಗರು ಕೇಳುತ್ತಿರುವ ಈ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಿ... KSRTC: ಬ್ರೇಕ್ ಫೇಲಾಗಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಬಸ್‌- ತಪ್ಪಿದ ಭಾರಿ ಅನಾಹುತ ನಾಗಮಲೆ ಬಳಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ₹20 ಲಕ್ಷ ಪರಿಹಾರ KKRTC ದ್ವಂದ್ವ ನಿಲುವಿಗೆ ಹೈಕೋರ್ಟ್‌ ತೀವ್ರ ಅಸಮಾಧಾನ- 25 ಸಾವಿರ ರೂ. ದಂಡ, ಅಧಿಕಾರಿಗಳಿಂದಲೇ ವಸೂಲಿಗೆ ಆದೇಶ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಮಿಳಗ ವೆಟ್ರಿ ಕಳಗಂ ನಾಯಕ ದಳಪತಿ ವಿಜಯ್ ಅತೀ ಶೀಘ್ರದಲ್ಲೇ KSRTC ನಾಲ್ಕೂ ನಿಗಮಗಳ ಸಾರಿಗೆ ಕಾರ್ಮಿಕ ಸಂಘಟನೆಗಳ ಚುನಾವಣೆ ! ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ನಿಧನ NWKRTC: ಮೇ 11ರಂದು ಹಾಲಿ ನೌಕರರಿಗೆ, ಮೇ 15ರಂದು ನಿವೃತ್ತರಿಗೆ ಮೇ18ರಂದು ವರ್ಗಾವಣೆಗೊಂಡ ನೌಕರರಿಗೆ 11 ತಿಂಗಳುಗಳ ವೇ... ಮೇ 11ರಂದು KSRTC ನೌಕರರಿಗೆ 11 ತಿಂಗಳು- KKRTC ನೌಕರರಿಗೆ 12 ತಿಂಗಳುಗಳ ವೇತನ ಹಿಂಬಾಕಿ ಪಾವತಿಗೆ ಆದೇಶ