NEWSನಮ್ಮಜಿಲ್ಲೆಸಂಸ್ಕೃತಿ

ಕರ್ನಾಟಕ ವಿಕಾಸ ರಂಗದ ಕೊಡಗು ಜಿಲ್ಲಾಧ್ಯಕ್ಷರಾಗಿ KSRTC ನಿವೃತ್ತ ನೌಕರ, ಸಾಹಿತಿ ವೈಲೇಶ್‌ ನೇಮಕ

ವಿಜಯಪಥ ಸಮಗ್ರ ಸುದ್ದಿ

ಕೊಡಗು: ಕರ್ನಾಟಕ “ವಿಕಾಸ ರಂಗ”ವು ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿಯ ಸಂವರ್ಧನೆಗಾಗಿ, ನೆಲ-ಜಲದ ರಕ್ಷಣೆಗಾಗಿ ಶ್ರಮಿಸುವ ಧ್ಯೇಯೋದ್ಧೇಶಗಳೊಂದಿಗೆ ರಾಜ್ಯಮಟ್ಟದಲ್ಲಿ ಅಸ್ತಿತ್ವಕ್ಕೆ ಬಂದಿದೆ.

ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಕೆ.ಬೋಯಿಕೇರಿ ನಿವಾಸಿ ವೈಲೇಶ ಪಿ.ಎಸ್. ಅವರನ್ನು ಕೊಡಗು ಜಿಲ್ಲೆಯ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆಯೆಂದು ಕರ್ನಾಟಕ ವಿಕಾಸ ರಂಗದ ಸಂಸ್ಥಾಪಕರು ಮತ್ತು ರಾಜ್ಯಾಧ್ಯಕ್ಷ ವ.ಚ.ಚನ್ನೇಗೌಡ ತಿಳಿಸಿದ್ದಾರೆ.

ಕೊಡಗು ಜಿಲ್ಲೆಯ ಜಿಲ್ಲಾಧ್ಯಕ್ಷರನ್ನಾಗಿ ಇಂದು ನೇಮಕ ಮಾಡಿ, ನೇಮಕಾತಿ ಪ್ರಮಾಣಪತ್ರವನ್ನು ವೈಲೇಶ ಅವರಿಗೆ ರಾಜ್ಯಾಧ್ಯಕ್ಷ ವ.ಚ.ಚನ್ನೇಗೌಡ ನೀಡುವ ಮೂಲಕ ನೀವು ಕರ್ನಾಟಕ “ವಿಕಾಸ ರಂಗ ಧ್ಯೇಯೋದ್ಧೇಶಗಳಿಗೆ ಶಕ್ತಿ ಮೀರಿ ಶ್ರಮಿಸಬೇಕು ಎಂದು ಸಲಹೆ ನೀಡಿದರು.

Megha
the authorMegha

Leave a Reply

error: Content is protected !!
Latest news
7ಕೋಟಿಗೂ ಹೆಚ್ಚು ಮಂದಿಗೆ ಸಿಹಿಸುದ್ದಿ: UPI-ATMನಲ್ಲಿ ಶೇ.75ರಷ್ಟು ಪಿಎಫ್‌ ಹಣ ವಿತ್‌ಡ್ರಾಗೆ ಅವಕಾಶ- ಜೂನ್ ಅಂತ್ಯದ... ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಪ್ರಕರಣದ ಪ್ರಮುಖ ಆರೋಪಿ: ಕಾಲಿಗೆ ಹಾಡುಹಗಲೇ ಗುಂಡು ಹಾರಿಸಿ ಬಂಧಿಸಿದ ಪೊಲೀಸರು KSRTC: ಸಾರಿಗೆ ನಿಗಮದ ನೌಕರರಿಗೆ ಗಳಿಕೆ ರಜೆ (EL) ನಗದೀಕರಣ ಸೌಲಭ್ಯ ವಿಸ್ತರಿಸಿ ಎಂಡಿ ಆದೇಶ KSRTC: ಶೇ.1.5ರಷ್ಟು ಹೆಚ್ಚಳದ ತುಟ್ಟಿಭತ್ಯೆ ಜೂನ್‌ ವೇತನದಲ್ಲಿ ಅನುಷ್ಠಾನಗೊಳಿಸಿ ನೌಕರರಿಗೆ ಪಾವತಿಸಲು ಎಂಡಿ ಆದೇಶ 'ಕರ್ತವ್ಯ' ಆಪ್ ನೋಂದಣಿ ಶೇ.70.6 ರಷ್ಟು ಪ್ರಗತಿ - ಮಾಧ್ಯಮಗಳ ವರದಿಗೆ ಸರ್ಕಾರದ ಸ್ಪಷ್ಟನೆ ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ