ಚಿಕ್ಕಬಳ್ಳಾಪುರ: ಮದುವೆಯಾಗಿ ಮಕ್ಕಳಿದ್ದರೂ ಮತ್ತೊಬ್ಬ ಯುವತಿ ಜೊತೆ ರಹಸ್ಯವಾಗಿ ಲೈಂಗಿಕ ಕ್ರಿಯೆ ನಡೆಸಿ ಆಕೆಯ ಗರ್ಭಿಣಿ ಮಾಡಿದ ಗೃಹಸ್ಥನ ವಿಷಯ ಊರಿಗೆ ಜನರಿಗೆ ಗೊತ್ತಾದ ಮೇಲೆ ಆಕೆಯೊಂದಿಗೆ ಊರು ಬಿಟ್ಟುಬಂದ. ಬಳಿಕ ಇರಲು ನೆಲೆಯಿಲ್ಲ ತಿನ್ನಲು ಅನ್ನವಿದೆ ಇಬ್ಬರು ಕಳ್ಳಮಾರ್ಗ ಹಿಡಿದರು. ಆ ಪರಿಣಾಮ ಇಂದು ಪೊಲೀಸರ ಅತಿಥಿಯಾಗಿದ್ದಾರೆ.
ಹೌದು! ಇಬ್ಬರ ಲವ್ವಿಡವ್ವಿ ಈ ವಿಷಯ ಎರಡೂ ಕುಟುಂಬಗಳಿಗೆ ತಿಳಿದಾಗ ಇಬ್ಬರೂ ಮನೆ, ಊರು ಬಿಟ್ಟು ಓಡಿಹೋಗಿ ಅಲೆದಾಡುತ್ತಿದ್ದರು. ಹೀಗಾಗಿ ಇಬ್ಬರಿಗೂ ಇರಲು ಸ್ಥಳವಿಲ್ಲದೆ ಪರದಾಡಿದ ಪ್ರೇಮಿಗಳು ಬಳಿಕ ಒಂದು ಮನೆ ಬಾಡಿಗೆಗೆ ಪಡೆದು ಜೀವನ ಆರಂಭಿಸಿದರು. ಆದರೆ ಕೈಯಲ್ಲಿ ಕಾಸಿಲ್ಲದೆ ಏನು ಮಾಡಲು ಸಾಧ್ಯ. ಇತ್ತ ಕೆಲಸವೂ ಇಲ್ಲ ಹೀಗಾಗಿ ಚಿನ್ನಕಳವು ಮಾಡುವುದನ್ನೂ ರೂಡಿಸಿಕೊಂಡರು. ಆ ಪರಿಣಾಮ ಇಂದು ಚಿಕ್ಕಬಳ್ಳಾಪುರ ಪೊಲೀಸರ ಅತಿಥಿಗಳಾಗಿದ್ದಾರೆ.
ಈ ಬಂಧಿತರು ಗೌರಿಬಿದನೂರು ತಾಲೂಕಿನ ಮುದುಗೆರೆ ಗ್ರಾಮದ ಅಶ್ವಿನಿ ಮತ್ತು ಗೋವಿಂದರಾಜು ಎಂದು ಗುರುತಿಸಲಾಗಿದೆ.
ಏನಿದು ಘಟನೆ?: ಮೇ 26 ರಂದು, ಚಿಕ್ಕಬಳ್ಳಾಪುರ ತಾಲೂಕಿನ ಕಳವಾರ ಗ್ರಾಮದ ಬಳಿ ನಿರ್ಮಾಣ ಹಂತದ ತೋಟದ ಮನೆಯಲ್ಲಿ ಒಬ್ಬಂಟಿಯಾಗಿದ್ದ ಅಂಜನಮ್ಮ ಅವರ ಬಾಯಿಗೆ ಬಟ್ಟೆ ತುರುಕಿ ಹಲ್ಲೆ ನಡೆಸಿ 50 ಗ್ರಾಂ ಚಿನ್ನದ ಮಾಂಗಲ್ಯ ಸರ ಕಳವಾಗಿತ್ತು. ಈ ಪ್ರಕರಣದ ತನಿಖೆ ನಡೆಸಿದ ನಂದಿಗಿರಿಧಾಮ ಪೊಲೀಸರು ಅಶ್ವಿನಿ ಮತ್ತು ಗೋವಿಂದರಾಜು ಎಂಬುವರನ್ನು ಬಂಧಿಸಿದ್ದಾರೆ.
ಈ ಮಧ್ಯೆ, ಮದುವೆಯಾಗಿ ಮಕ್ಕಳಿದ್ದರೂ ಸ್ವಂತ ಗ್ರಾಮದಲ್ಲಿ ಪೋಷಕರಿಲ್ಲದ ಮತ್ತು ಅಜ್ಜಿಯ ಆಸರೆಯಲ್ಲಿದ್ದ ಆಕೆಯನ್ನು ಗೋವಿಂದರಾಜು ಮೋಹಿಸಿ ಗರ್ಭಿಣಿ ಮಾಡಿದ್ದ. ಹೀಗಾಗಿ, ವಿಷಯ ಗ್ರಾಮದಾದ್ಯಂತ ತಿಳಿದು, ಅವನು ಗ್ರಾಮವನ್ನೇ ತೊರೆದರು. ಅವರಿಗೆ ವಾಸಿಸಲು ಮನೆ ಇಲ್ಲದ ಕಾರಣ, ಬಾಡಿಗೆ ಮನೆ ಪಡೆಯಲು ಯೋಜಿಸಿದ್ದರು. ಆದರೆ ಅವರ ಬಳಿ ಹಣವಿಲ್ಲದ ಕಾರಣ, ಅವರು ಬೈಕ್ ಕದ್ದರು. ಕದ್ದ ಅದೇ ಬೈಕ್ನಲ್ಲಿ ಬಂದು ಮಾಂಗಲ್ಯ ದೋಚಿದ್ದರು ಎನ್ನಲಾಗಿದೆ.
ಇನ್ನು ಅವರು ಸರಕದ್ದು ಕದ್ದು ಪರಾರಿಯಾಗುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಘಟನೆಯ ಆಧಾರದ ಮೇಲೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಅಪರಾಧಕ್ಕೆ ಬಳಸಿದ್ದ ಬೈಕ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Related


You Might Also Like
KSRTC ಹಾಸನ: ಸತ್ಯ ಮರೆಮಾಚಿದ ತನಿಖಾ ಸಿಬ್ಬಂದಿ ವಿರುದ್ಧ ಕ್ರಮಕ್ಕೆ ಮುಂದಾದ ಡಿಸಿ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಹಾಸನ ವಿಭಾಗದ ತನಿಖಾ ಸಿಬ್ಬಂದಿ ಸತ್ಯ ಮರೆಮಾಚಲು ಬಾಡಿ ಕ್ಯಾಮರಾ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಕೆಲವೊಂದು ಸಮಯದಲ್ಲಿ ಹ್ಯಾಂಗ್...
KSRTC ಹಾಸನ: ತನಿಖಾಧಿಕಾರಿಗಳ ಬಾಡಿ ಕ್ಯಾಮೆರಾದ ವಿಡಿಯೋ ರೆಕಾರ್ಡಿಂಗ್ ಕೊಡಲು ವಿಫಲ- ಆರೋಪ ಪತ್ರ ಜಾರಿ ಮಾಡಿದ ಡಿಸಿ
ಹಾಸನ: ಸಾರಿಗೆ ಸಂಸ್ಥೆಯ ಮಾರ್ಗ ತನಿಖಾಧಿಕಾರಿಗಳು ಬಾಡಿ ಕ್ಯಾಮೆರಾವನ್ನು ಹಾಕಿಕೊಂಡು ತನಿಖೆ ಮಾಡದ ಪರಿಣಾಮ ಮಾಹಿತಿ ಆಯೋಗದಲ್ಲಿ ಪ್ರಕರಣ ದಾಖಲು ಮಾಡಿದ ನೌಕರನಿಗೆ ವಿಡಿಯೋ ರೆಕಾರ್ಡಿಂಗ್ ಕೊಡಲು...
ಮೆಜೆಸ್ಟಿಕ್ BMTC: ಟೀ ಚೆನ್ನಾಗಿರುವುದಿಲ್ಲ ಬೇರೆ ಅಂಗಡಿಗೆ ಹೋಗೋಣ ಎಂದಿದ್ದಕ್ಕೆ ಚಾಲಕನ ಮೇಲೆ ಹಲ್ಲೆ- ಆರೋಪಿ ಬಂಧನ
ಬೆಂಗಳೂರು: ಈ ಅಂಗಡಿಯಲ್ಲಿ ಬೇಡ ಇಲ್ಲಿ ಟೀ ಚೆನ್ನಾಗಿರುವುದಿಲ್ಲ ಎಂದು ಹೇಳಿ ಅಲ್ಲಿಯೇ ಪಕ್ಕದಲ್ಲಿದ್ದ ಟೀ ಅಂಗಡಿಗೆ ಹೋಗೋಣ ಎಂದು ಸಹೋದ್ಯೋಗಿಗೆ ಹೇಳಿದ್ದಕ್ಕೆ ಕುಪಿತನಾದ ಟೀ ಮಾರುವ...
KRSTC: ಅನ್ಯಮಾರ್ಗದಲ್ಲಿ ಹೋಗಲು ಮಹಿಳಾ ಕಂಡಕ್ಟರನ್ನು ರಾತ್ರಿ ಅರ್ಧದಲ್ಲೇ ಇಳಿಸಿಹೋದ ಸಹೋದ್ಯೋಗಿಗಳು…!
ಸಾರಿಗೆ ಚಾಲನಾ ಸಿಬ್ಬಂದಿಗಳಲ್ಲಿ ಒಬ್ಬರಿಗೊಬ್ಬರು ಆಗುವುದಿಲ್ಲ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಬಹುತೇಕ ಎಲ್ಲ ಚಾಲನಾ ಸಿಬ್ಬಂದಿಗಳಲ್ಲಿ...
ಸೆ.22ರಿಂದ ಅ.7ರವರೆಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಇದೇ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 7ರವರೆಗೆ ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ನಡೆಸುತ್ತಿದೆ. ಈ ಸಮೀಕ್ಷೆಯಲ್ಲಿ ಎಲ್ಲರೂ...
ಬೋನಿನಲ್ಲಿದ್ದ ಕರುವ ಬೇಟೆಯಾಡಲು ಬಂದು ತಿನ್ನದೆ ಅಚ್ಚರಿ ಮೂಡಿಸಿದ ಚಿರತೆ !
ಮೈಸೂರು: ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನಲ್ಲಿ ಅಚ್ಚರಿಯೊಂದು ನಡೆದಿದೆ. ಬೋನಿನಲ್ಲಿ ಹಸುವಿನ ಕರು ಇದ್ದರೂ ಅದನ್ನು ತಿನ್ನದೆ ಚಿರತೆ ಹಾಗೆಯೇ ಅದರ ಜತೆಗೆ ಇದ್ದಿದ್ದು ಭಾರಿ ಅಚ್ಚರಿ ಮೂಡಿಸಿದೆ....
ಕಾಡುಪ್ರಾಣಿಗಳ ದಾಳಿಯಿಂದ ಸತ್ತರೆ ಲಕ್ಷ ಲಕ್ಷ ಪರಿಹಾರ ಸಿಗುತ್ತದೆ ಎಂಬ ಆಸೆಗೆ ಬಿದ್ದು ಪತಿಯನ್ನೇ ಕೊಂದು ಕಥೆ ಕಟ್ಟಿದ ಐನಾತಿ ಪತ್ನಿ
ಮೈಸೂರು: ಕಾಡು ಪ್ರಾಣಿಗಳಿಂದ ಜೀವ ಕಳೆದುಕೊಂಡವರ ಕುಟುಂಬಕ್ಕೆ ಸರ್ಕಾರದಿಂದ ಸಿಗುವ ಪರಿಹಾರ ಹಣದ ಆಸೆಗೆ ಪತಿಯನ್ನು ತಾನೇ ಕೊಂದು, ಹುಲಿ ಕೊಂದಿದೆ ಅಂತ ನಂಬಿಸಲು ಯತ್ನಿಸಿದ ಪತ್ನಿ...
ಇಂದು 15ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿ.ಪಿ.ರಾಧಾಕೃಷ್ಣನ್
ನ್ಯೂಡೆಲ್ಲಿ: ದೇಶದ 15ನೇ ಉಪರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಅವರು ಇಂದು (ಶುಕ್ರವಾರ ಸೆ.12) ಗಣ್ಯರ ಸಮ್ಮುಖದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ರಾಜನಾಥ್ ಸಿಂಗ್,...
ರಾಷ್ಟ್ರಕವಿ ಕುವೆಂಪುರಿಗೆ ಭಾರತ ರತ್ನ ಕೊಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಂಪುಟ ನಿರ್ಧಾರ: ಸಚಿವ HKP
ಬೆಂಗಳೂರು: ವಿಶ್ವ ಮಾನವ ಸಂದೇಶ ಸಾರಿದ ಕುವೆಂಪು ಅವರ ಬರಹಗಳು ಮತ್ತು ಚಿಂತನೆಗಳನ್ನು ರಾಷ್ಟ್ರವ್ಯಾಪಿಯಾಗಿಸಲು, ಆ ಮೂಲಕ ಸಮಾಜದಲ್ಲಿ ಜಾತ್ಯತೀತ ಮತ್ತು ಸೌಹಾರ್ದ ಮನೋವೃತ್ತಿಯನ್ನು ಬೆಳೆಸಲು ಕುವೆಂಪು...