Please assign a menu to the primary menu location under menu

NEWSನಮ್ಮರಾಜ್ಯರಾಜಕೀಯ

ನೆಲಮಂಗಲ ವಕೀಲ ಮೌನೇಶ್ ವಿ.ನಾಡಗೌಡ & ತಂಡ ಎಎಪಿ ಸೇರ್ಪಡೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ.ನಾಗಣ್ಣ ನೇತೃತ್ವದಲ್ಲಿ ಇಂದು ನೆಲಮಂಗಲದ ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಮೌನೇಶ್ ವಿ.ನಾಡಗೌಡ ಹಾಗೂ ಅವರ ತಂಡ ಪಕ್ಷಕ್ಕೆ ಸೇರ್ಪಡೆಗೋಡರು.

ಪಕ್ಷದ ಕೇಂದ್ರ ಕಚೇರಿಯಲ್ಲಿ ನಡೆದ ಸೇರ್ಪಡೆ ಸಮಾರಂಭದಲ್ಲಿ ರಾಜ್ಯ ಕಾರ್ಯದರ್ಶಿ ಸುರೇಶ್, ರಾಜ್ಯ ಯುವ ಘಟಕದ ಅಧ್ಯಕ್ಷ ಲೋಹಿತ್ ಹನುಮಾಪುರ ಇನ್ನು ಮುಂತಾದವರು ಇದ್ದರು.

Leave a Reply

error: Content is protected !!
LATEST
ನಮ್ಮ ಕ್ಲಿನಿಕ್ ಹೆಸರಲ್ಲಿ ನೂರಾರು ಕೋಟಿ ಗುಳುಂ: ಎಎಪಿ ಉಷಾ ಮೋಹನ್ KSRTC- ಫೋನ್‌ ಪೇ ಹಗರಣ- ₹20 ಸಾವಿರ ಲಂಚ ಕೊಟ್ಟ ಡಿಸಿ, ಡಿಟಿಒ ಅಮಾನತುಮಾಡಿ: ಎಂಡಿ ಭೇಟಿ ಮಾಡಿದ ನಾಗರಾಜ್‌ ಇಂದು ಸಾರಿಗೆ ನಿಗಮಗಳಲ್ಲಿ ಚಾಲಕರ ದಿನದ ಸಂಭ್ರಮ - ಘಟಕಗಳಲ್ಲಿ ಹೂಗುಚ್ಛ ನೀಡಿ ಶುಭ ಕೋರಿದ ಸಹೋದ್ಯೋಗಿಗಳು KSRTC ಬಸ್ ನಿಲ್ದಾಣದ ಅವ್ಯವಸ್ಥೆ ಕಂಡು ಡಿಸಿ ಬೆವರಿಳಿಸಿದ  ಉಪಲೋಕಾಯುಕ್ತರು BMTC: ಅತೀ ಶೀಘ್ರದಲ್ಲೇ ಸಂಸ್ಥೆಯ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ- ಎಂಡಿ ರಾಮಚಂದ್ರನ್‌ KKRTC ಬಸ್‌-ಟ್ರ್ಯಾಕ್ಟರ್‌ ನಡುವೆ ಡಿಕ್ಕಿ: ಯುವತಿ ಸಾವು, 18ಮಂದಿಗೆ ಗಾಯ KSRTC: ಭ್ರಷ್ಟಾಚಾರ ಬಯಲು ಮಾಡದಂತೆ ದೂರುದಾರನ ಬಾಯಿ ಮುಚ್ಚಿಸಲು ATI ಮೂಲಕ ₹20 ಸಾವಿರ ಕೊಟ್ಟರೇ ಡಿಸಿ, ಡಿಟಿಒ! ಮಗನ ಎದುರೇ ಪೆಟ್ರೋಲ್‌ ಸುರಿದು ಪತ್ನಿಗೆ ಬೆಂಕಿ ಹಚ್ಚಿದ KSRTC ಮೆಕ್ಯಾನಿಕ್‌ ಚಾಲಕನ ನಿಯಂತ್ರಣ ತಪ್ಪಿ ಹಣ್ಣು ತರಕಾರಿ ತುಂಬಿದ ಲಾರಿ ಪಲ್ಟಿ: 14 ಜನ ಮೃತ 2026ಕ್ಕೆ ರಾಜ್ಯ ಸರ್ಕಾರಿ ನೌಕರರಿಗೆ ಕೇಂದ್ರ ಮಾದರಿ ವೇತನ ಜಾರಿ ಸಾಧ್ಯತೆ: ರಾಜ್ಯಾಧ್ಯಕ್ಷ ಷಡಾಕ್ಷರಿ