NEWSವಿಜ್ಞಾನ

ಮೈಸೂರು ಮೃಗಾಯಲಕ್ಕೆ 1.05 ಕೋಟಿ ರೂ. ದೇಣಿಗೆ

21.14 ಲಕ್ಷ ರೂಪಾಯಿ ಚೆಕ್ ವಿತರಿಸಿದ ಸಚಿವ ಎಸ್.ಟಿ.ಸೋಮಶೇಖರ್ l  ಒಟ್ಟಾರೆ 2.32 ಕೋಟಿ ರೂಪಾಯಿ ಹಸ್ತಾಂತರ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮೈಸೂರು ಮೃಗಾಲಯಕ್ಕೆ ಈಗಾಗಲೇ ಎರಡು ಬಾರಿ ಒಟ್ಟು 1.19 ಕೋಟಿ ದೇಣಿಗೆ ನೀಡುರುವ ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಗುರುವಾರ ಸಹ ಮೃಗಾಲಯ ನಿರ್ವಹಣೆಗೆ 21.14 ಲಕ್ಷ ರೂ. ದೇಣಿಗೆ ನೀಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

ಮೈಸೂರು ಮೃಗಾಲಯಕ್ಕೆ ಭೇಟಿ ನೀಡಿದ ಅವರು, ಜಯಚಾಮರಾಜೇಂದ್ರ ಮೃಗಾಲಯ ನಿರ್ವಹಣೆಗೋಸ್ಕರ ಮೂರನೇ ಹಂತವಾಗಿ 21.14 ಲಕ್ಷ ರೂಪಾಯಿ ಚೆಕ್ ಅನ್ನು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಅವರಿಗೆ ಹಸ್ತಾಂತರಿಸಿದರು.

ಇದೇ ವೇಳೆ ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜು 84 ಲಕ್ಷ ರೂಪಾಯಿ ಚೆಕ್ ಅನ್ನು ಸಚಿವ ಎಸ್.ಟಿ.ಸೋಮಶೇಖರ್ ಮೂಲಕ ಹಸ್ತಾಂತರಿಸಿದರು.ಸೋಮಶೇಖರ್ ಈ ಮುಂಚೆ ಪ್ರಥಮ ಬಾರಿಗೆ 73.60 ಲಕ್ಷ ಹಾಗೂ ಎರಡನೇ ಬಾರಿಗೆ 43.30 ಲಕ್ಷ ರೂ ನೀಡಿದ್ದು, ಈವರಗೆ ಮೃಗಾಲಯಕ್ಕೆ ಒಟ್ಟು 2,31,60,000 ರೂಪಾಯಿಯನ್ನು ದೇಣಿಗೆಯಾಗಿ ನೀಡಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

Leave a Reply

error: Content is protected !!
LATEST
KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ