NEWSಶಿಕ್ಷಣ-

ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ವಿಜಯಪಥ ಸಮಗ್ರ ಸುದ್ದಿ

ಹಾವೇರಿ:  ಮೈಸೂರಿನಲ್ಲಿರುವ ಕೇಂದ್ರೀಯ ಪ್ಲಾಸ್ಟಿಕ್ ತಂತ್ರಜ್ಞಾನ ಸಂಸ್ಥೆ(ಸೆಪೆಟ್) ಕೌಶಲ್ಯ ಮತ್ತು ತಾಂತ್ರಿಕ ತರಬೇತಿ ಕೇಂದ್ರದಿಂದ ಪ್ರಸಕ್ತ 2020-21ನೇ ಸಾಲಿನ ಡಿಪ್ಲೋಮಾ ಮತ್ತು ಪೋಸ್ಟ್ ಗ್ರ್ಯಾಜುಯೇಟ್ ಡಿಪ್ಲೋಮಾ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

ಸಂಸ್ಥೆಯು ಭಾರತ ಸರ್ಕಾರದ ರಸಾಯನ ಪೆಟ್ರೋರಸಾಯನ ಮತ್ತು ರಸಗೊಬ್ಬರ ಸಚಿವಾಲಯದ ಸ್ವಾಯತ್ತ ಸಂಸ್ಥೆಯಾಗಿದೆ. ಸಂಸ್ಥೆಯು ದೇಶದ ಪ್ಲಾಸ್ಟಿಕ್ ಕೈಗಾರಿಕಾ ವಲಯಕ್ಕೆ ಬೇಕಾದ ಮಾನವ ಸಂಪನ್ಮೂಲಕ್ಕೆ ಶೈಕ್ಷಣಿಕ ತರಬೇತಿ ನೀಡಲಾಗುತ್ತಿದೆ.

ಎಸ್.ಎಸ್.ಎಲ್.ಸಿ, ಪಿ.ಯು.ಸಿ(ವಿಜ್ಞಾನ) ಮತ್ತು ಬಿ.ಎಸ್.ಸ್ಸಿ(ರಸಾಯನ) ಪರೀಕ್ಷೆಯಲ್ಲಿ ತೇರ್ಗಡೆಯಾದವರು ಅಥವಾ ಹಾಜರಾದವರು ಅರ್ಜಿ ಜುಲೈ 2 ರೊಳಗಗಿ ಅರ್ಜಿ ಸಲ್ಲಿಸಬೇಕು.

ಡಿಪ್ಲೋಮಾ ಇನ್ ಪ್ಲಾಸ್ಟಿಕ್ಸ್ ಟೆಕ್ನಾಲಜಿ(DPT) ಮೂರು ವರ್ಷ, ಡಿಪ್ಲೊಮಾ ಇನ್ ಪ್ಲಾಸ್ಟಿಕ್ಸ್ ಮೌಲ್ಡ್ ಟೆಕ್ನಾಲಜಿ (DPMT) ಮೂರು ವರ್ಷ, ಪೋಸ್ಟ್ ಗ್ರ್ಯಾಜುಯೇಟ್ ಡಿಪ್ಲೊಮಾ ಇನ್ ಪ್ಲಾಸ್ಟಿಕ್ಸ್ ಪ್ರೋಸೆಸ್ಸಿಂಗ್ ಮತ್ತು ಟೆಸ್ಟಿಂಗ್(PGDPPT) ಎರಡು ವರ್ಷದ ಕೋರ್ಸ್‍ಗಳಿಗೆ ಅರ್ಜಿ ಸಲ್ಲಿಸಬಹುದು ಎಂದು ಸಿಪೆಟ್ ಸಂಸ್ಥೆಯ ನಿರ್ದೇಶಕ ಮತ್ತು ಮುಖ್ಯಸ್ಥ  ಆರ್.ಟಿ. ನಾಗರಳ್ಳಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ  http://eadmission.cipet.gov.in ಅಥವಾ ದೂ. ಸಂಖ್ಯೆ: 0821-2510618, 9480253024,9141075968ಗೆ ಸಂಪರ್ಕಿಸಬಹುದು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ