NEWSನಮ್ಮರಾಜ್ಯ

ಮೇ 30- ರಾಜ್ಯದಲ್ಲಿ 141 ಮಂದಿಗೆ ಕೊರೊನಾ ಪಾಸಿಟಿವ್‌ ದೃಢ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಶತಕ ಬಾರಿಸುವುದನ್ನೇ ಮುಂದುವರಿಸಿದ್ದು, ಇಂದು ಕೂಡು 141 ಹೊಸ ಪ್ರಕರಣಗಳು ದೃಢಪಟ್ಟಿದ್ದು  ಈ ಮೂಲಕ ರಾಜ್ಯದಲ್ಲಿ 2,922 ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಅದರಲ್ಲಿ  ಮಹಿಳೆ ಒಬ್ಬರು ಮೃತಪಟ್ಟಿದ್ದಾರೆ.

ಬೀದರ್‌ನಲ್ಲಿ 47 ವರ್ಷದ ಮಹಿಳೆ ಸೋಂಕಿನಿಂದ ಇಂದು ಮೃತಪಟ್ಟಿದ್ದು ಈವರೆಗೆ ಕೊರೊನಾದಿಂದ ಅಸುನೀಗಿದವರ ಸಂಖ್ಯೆ 51ಕ್ಕೆ ಏರಿಕೆ ಆಗಿದೆ. (ಇದರಲ್ಲಿ ಎರಡು ಅನ್ಯಕಾರಣದಿಂದ ಬಲಿಯಾಗಿದ್ದಾರೆ).

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಇಂದು ದೃಢಪಟ್ಟಿರುವ 141ಪ್ರಕರಣಗಳ ಪೈಕಿ ಬಹುತೇಕರು ಅಂತಾರಾಜ್ಯ ಸಂಪರ್ಕ ಹೊಂದಿದ್ದಾರೆ. 90 ಜನ ಅಂತಾರಾಜ್ಯ ಪ್ರಯಾಣಿಕರಿದ್ದಾರೆ.  ಬೆಂಗಳೂರು ನಗರ ಜಿಲ್ಲೆಯಲ್ಲಿ ಗರಿಷ್ಠ 33 ಹೊಸ ಪ್ರಕರಣಗಳು ದೃಢಪಟ್ಟಿದ್ದು,  ಯಾದಗಿರಿಯಲ್ಲಿ 18, ಕಲಬುರಗಿ 2, ಉಡುಪಿ 13, ಬೆಳಗಾವಿ 1, ದಾವಣಗೆರೆ 4, ಹಾಸನ 13, ಬೀದರ್ 10, ದಕ್ಷಿಣ ಕನ್ನಡ 14, ವಿಜಯಪುರ 11, ಮೈಸೂರು 2, ಉತ್ತರಕನ್ನಡ 2, ಧಾರವಾಡ 2, ಶಿವಮೊಗ್ಗ 6, ಚಿತ್ರದುರ್ಗದಲ್ಲಿ 1, ತುಮಕೂರು 1, ಕೋಲಾರ 3, ಬೆಂಗಳೂರು ಗ್ರಾಮೀಣ 1, ಹಾವೇರಿಯಲ್ಲಿ4 ಹೊಸ ಪ್ರಕರಣ ದೃಢಪಟ್ಟಿವೆ ಇಂದು ಸಂಜೆ ಆರೋಗ್ಯ ಇಲಾಖೆ ನೀಡಿದ ಬುಲೆಟಿನ್‌ನಲ್ಲಿ ಅಧಿಕಾರಿಗಳು ಖಚಿತಪಡಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಶನಿವಾರ ಒಂದೇ ದಿನ 103 ಮಂದಿ ಸೋಂಕಿತರು ಗುಣವಾಗಿದ್ದು, ಇವರು ಸೇರಿ ಇದುವರೆಗೆ 997ಮಂದಿ ಗುಣಮುಖರಾಗಿ  ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.  1874 ಮಂದಿಯಲ್ಲಿ  ಸಕ್ರಿಯವಾಗಿದೆ. ಪ್ರಸ್ತುತ 15 ಮಂದಿ ಕೊರೊನಾ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೇಶದಲ್ಲಿ 165,829 ಕ್ಕೇರಿದ ಸೋಂಕಿತರ ಸಂಖ್ಯೆ
ಇನ್ನು ದೇಶದಲ್ಲಿ ಈವರೆಗೆ 174,355 ಮಂದಿಗೆ ಸೋಂಕು ಇರುವುದು ದೃಢಪಟ್ಟಿದೆ. 4,982 ಮಂದಿ ಮೃತಪಟ್ಟಿದ್ದಾರೆ. 82,804 ಮಂದಿ ರೋಗಮುಕ್ತರಾಗಿದ್ದಾರೆ. ಪ್ರಪಂಚಾದ್ಯಂತ ಈವರೆಗೆ 6,058,922 ಜನರಲ್ಲಿ ಸೋಂಕು ಇರುವುದನ್ನು ವಿಶ್ವ ಆರೋಗ್ಯ ಸಂಸ್ಥೆ ಖಚಿತಪಡಿಸಿದೆ. ಇನ್ನು 367,402 ಜನರು ಮೃತಪಟ್ಟಿದ್ದಾರೆ 2,682,777 ಮಂದಿ ರೋಗದಿಂದ ಮುಕ್ತಗೊಂಡಿದ್ದಾರೆ. view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ