NEWSನಮ್ಮರಾಜ್ಯಸಿನಿಪಥ

ಬಾರದ ಲೋಕಕ್ಕೆ ಪಯಣ ಬೆಳೆಸಿದ ಚಿರು, ಮಡುಗಟ್ಟಿದ ದುಃಖ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರುನಟ ಜಿರಂಜೀವಿ ಸರ್ಜಾ ಅವರ ಅಂತಿಮ ವಿಧಿವಿಧಾನವನ್ನು  ಇಂದು ಮಧ್ಯಾಹ್ನ ಕನಕಪುರದ ನೆಲಗೂಳಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ನೆರವೇರಲಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಮಧ್ಯಾಹ್ನ  1 ಗಂಟೆಗೆ ಅಂತ್ಯಕ್ರಿಯೆ ಮಾಡಲು ಕುಟುಂಬ ಸಿದ್ಧತೆ  ಮಾಡಿಕೊಂಡಿದ್ದಾರೆ. ಇದಕ್ಕೂ ಮುನ್ನಾ ಬೆಳಗ್ಗೆಯಿಂದಲೇ  ಬಸವನಗುಡಿಯ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕೊರೊನಾ ವಿಶ್ವಮಾರಿಯ ಭಯವಿರುವುದರಿಂದ ಸಾಮಾಜಿ ಅಂತರ ಕಾಯ್ದುಕೊಂಡು ಅಭಿಮಾನಿಗಳು ಮತ್ತು ಸಿನಿಮಾದ ಹಿರಿಯ ಕಿರಿಯ ನಟ ನಟಿಯರು ಮತ್ತು ಗಣ್ಯರು ಅಂತಿ ದರ್ಶನ ಪಡೆಯುತ್ತಿದ್ದಾರೆ.

ಇಷ್ಟು ಚಿಕ್ಕ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿರುವ ಚಿರು ಅವರ ಅಗಲಿಕೆಯಿಂದ ಇಡೀ ಕುಟುಂಬ ಅಷ್ಟೇ ಅಲ್ಲ ಚಿತ್ರರಂಗ ಸೇರಿ ಅಭಿಮಾನಗಳಲ್ಲೂ ದುಃಖ ಮಡುಗಟ್ಟಿದೆ. ಇಷ್ಟು ಬೇಗೆ ಬಾರದ ಲೋಕಕ್ಕೆ ಏಕೆ ಪಯಣ ಬೆಳೆಸಿದರು ಚಿರು ಎಂದು ಎಲ್ಲರ ಕಣ್ಣಾಲೆಗಳು ತೇವವಾಗುತ್ತಿವೆ.

ಇನ್ನು ಪತ್ನಿ ಮೇಘನಾ ರಾಜ್‌ ಅವರು ಕರುಳ ಬಳ್ಳಿಯನ್ನು ಹೊತ್ತಿಕೊಂಡಿದ್ದು, ಮನೆಯಲ್ಲಿ ಸಂತಸ ವಾತಾವರಣ ನಿರ್ಮಾಣವಾಗುತ್ತಿರುವ ಈ ಹೊತ್ತಿನಲ್ಲಿ ಚಿರು ಪಯಣದಿಂದ ಕುಸಿದು ಬಿದ್ದಿದ್ದು, ದಿಕ್ಕು ತೋಚದಂತೆ ಕುಳಿತ್ತಿದ್ದಾರೆ. ಅಷ್ಟೇ ಅಲ್ಲ ಅಭಿಮಾನಿಗಳು ಬಂಧು ಬಳಗದವರಲ್ಲೂ ಅಗಲಿಕೆಯ ನೋವು ಇನ್ನಿಲ್ಲದಂತೆ ಬಾಧಿಸುತ್ತಿದೆ.

 

 

 

Leave a Reply

error: Content is protected !!
LATEST
ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ