ನಮ್ಮರಾಜ್ಯಸಿನಿಪಥ

ನಾಳೆ ಕನಕಪುರದ ನೆಲಗೂಳಿ ಬಳಿಯ ಪಾರ್ಮ್‌ಹೌಸ್‌ನಲ್ಲಿ ಜಿರಂಜೀವಿ ಅಂತ್ಯಕ್ರಿಯೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರುನಟ ಜಿರಂಜೀವಿ ಸರ್ಜಾ ಅವರ ಅಂತಿಮ ವಿಧಿವಿಧಾನವನ್ನು ಸೋಮವಾರ ಮಧ್ಯಾಹ್ನ ಕನಕಪುರದ ನೆಲಗೂಳಿ ಗ್ರಾಮದ ಫಾರ್ಮ್‌ಹೌಸ್‌ನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನಾಳೆ ಮಧ್ಯಾಹ್ನ  1 ಗಂಟೆಗೆ ಅಂತ್ಯಕ್ರಿಯೆ ಮಾಡಲು ಕುಟುಂಬ ಸಿದ್ಧತೆ ನಡೆಸುತ್ತಿದ್ದು,  ಸದ್ಯ ಅರ್ಜುನ್ ಸರ್ಜಾ ಚೆನ್ನೈನಲ್ಲಿದ್ದು  ಅವರ ಬರುವಿಕೆಗಾಗಿ ಕಾಯುತ್ತಿದ್ದಾರೆ. ಅರ್ಜುನ್ ಸರ್ಜಾ ಬೆಂಗಳೂರಿಗೆ ಬರಲು 4 ಗಂಟೆ ಬೇಕಾಗುತ್ತದೆ. ಅವರು ಬಂದ ಬಳಿಕ ಅಂತ್ಯಕ್ರಿಯೆ ವಿಧಿವಿಧಾನ ಆರಂಭವಾಗಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.

ನಾಳೆ ಮಧ್ಯಾಹ್ನದ ವರೆಗೆ ಬಸವನಗುಡಿಯ ನಿವಾಸದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಸರ್ಜಾ ಕಟುಂಬದ ಆಪ್ತ ಶಿವಾರ್ಜುನ್‌ ತಿಳಿಸಿದ್ದಾರೆ.

150 ಜನರು ಮಾತ್ರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಬೇಕು
ಕೊರೊನಾ ಸೋಂಕು ಹರಡುವ ಭೀತಿ ಹಿನ್ನೆಲೆ ಸೀಮಿತ ಜನರಿಗೆ ಮಾತ್ರವೇ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದೆ. ಚಿರಂಜೀವಿ  ಅವರ ಮೃತ ದೇಹವನ್ನು ಅಪೋಲೋ ಆಸ್ಪತ್ರೆಯ ವೈದ್ಯರು ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ. ನಾಳೆ ಬೆಳಗ್ಗೆ ನೆರವೇರಲಿರುವ ಅಂತ್ಯಕ್ರಿಯೆಯಲ್ಲಿ 150 ಜನರಿಗೆ ಮಾತ್ರವೇ ಅವಕಾಶ ನೀಡಲಾಗಿದೆ ಎನ್ನಲಾಗಿದೆ. ಅಂತ್ಯಕ್ರಿಯೆ ವೇಳೆ ಏನೇ ಸಮಸ್ಯೆಯಾದರೂ ಅದರ ಜವಾಬ್ದಾರಿಯನ್ನು ನೀವೆ ತೆಗೆದುಕೊಳ್ಳಬೇಕು ಎಂದು ಸರ್ಜಾ ಕುಟುಂಬಸ್ಥರಿಗೆ ಪೊಲೀಸರು ತಿಳಿಸಿದ್ದಾರೆ ಎಂದು ತಿಳಿದರು ಬಂದಿದೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ