NEWSಆರೋಗ್ಯ

ಜೂನ್‌ 23 ರ ಮಧ್ಯಾಹ್ನದ ವೇಳೆಗೆ ರಾಜ್ಯದಲ್ಲಿ ಕೊರೊನಾಗೆ 8 ಮಂದಿ ಬಲಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿ ತನ್ನ ಅಟ್ಟಹಾಸವನ್ನು ಮುಂದುವರಿಸಿದೆ.  ಮರಣ ಮೃದಂಗವನ್ನು ಬಾರಿಸುತ್ತೆಲೆ ಇದ್ದು, ಇಂದು (ಜೂನ್‌ 23) ಸೋಂಕಿಗೆ 8ಮಂದಿ ಮಧ್ಹಾಹ್ನದ ವರೆಗೆ ಬಲಿಯಾಗಿದ್ದಾರೆ.

ಬೆಂಗಳೂರಿನಲ್ಲಿ ಮೂವರು, ಕಲಬುರಗಿಯಲ್ಲಿ ಇಬ್ಬರು ಬಳ್ಳಾರಿ, ದಕ್ಷಣ ಕನ್ನಡ ಮತ್ತು ರಾಮನಗರದಲ್ಲಿ ತಲಾ ಒಬ್ಬೊಬ್ಬರು ಈ ವಿಶ್ವಮಾರಿಯಿಂದ ಜೀವವನ್ನು ಕಳೆದುಕೊಂಡಿದ್ದಾರೆ.

ಇನ್ನು ಇದರಿಂದ ರಾಜ್ಯದಲ್ಲಿ ಜನಸಾಮಾನ್ಯರು ಸೇರಿದಂತೆ ಎಲ್ಲರನ್ನು ಬೆಚ್ಚಿಬೀಳಿಸುತ್ತಿದ್ದು, ಕಣ್ಣಿಗೆ ಕಾಣದ ಒಂದು ಸೂಕ್ಷ್ಮಾಣು ಜೀವಿ ಇಡೀ ವಿಶ್ವದ ಮಾನವ ಕುಲವನ್ನೇ ತನ್ನ ಹತೋಟಿಗೆ ತೆಗದುಕೊಂಡು ಮೆರೆಯುತ್ತಿದೆ. ಇದರಿಂದ ಇನ್ನು ಎಷ್ಟು ಮಂದಿಯ ಪ್ರಾಣಕ್ಕೆ ಸಂಚಕಾರ ಕಾದಿದೆಯೋ ಗೊತ್ತಿಲ್ಲ. ಆದರೆ ಪ್ರತಿಯೊಬ್ಬರೂ ತಮ್ಮ ಜೀವ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಜಾಗೃತರಾಗುವ ಅಗತ್ಯವಿದೆ.

 

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್