Breaking NewsNEWSನಮ್ಮರಾಜ್ಯ

ಇಂದು ಕೊರೊನಾ ಸೋಂಕು 109 ಮಂದಿ ಕನ್ನಡಿಗರಲ್ಲಿ ಪತ್ತೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇಂದು ಒಂದೇದಿನ 109 ಕೊರೊನಾ ಸೋಂಕಿತರು ಪತ್ತೆಯಾಗುವ ಮೂಲಕ ಇದೆ ಮೊದಲ ಬಾರಿಗೆ ಅತೀ ಹೆಚ್ಚು ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ 1256 ಮಂದಿಗೆ ಸೋಂಕು ತಗುಲಿದೆ. ಅದರಲ್ಲಿ 38 ಮಂದಿ ಮೃತಪಟ್ಟಿದ್ದು, 530 ಜನರು ರೋಗದಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಇಂದು ಬೆಳಗ್ಗೆ 84 ಹಾಗೂ ಸಂಜೆ 15 ಹೊಸ ಪ್ರಕರಣಗಳು ವರದಿಯಾಗಿದ್ದು,  ಮಂಡ್ಯದಲ್ಲಿ 17 ಹಾಗೂ ಬೆಂಗಳೂರು ನಗರದಲ್ಲಿ 24 , ಶಿವಮೊಗ್ಗದಲ್ಲಿ 10, ಹಾಸನದಲ್ಲಿ 4, ರಾಯಚೂರಿನಲ್ಲಿ 6,  ಕೊಪ್ಪಳದಲ್ಲಿ 3, ವಿಜಯಪುರದಲ್ಲಿ 5, ಗದಗದಲ್ಲಿ 5, ಮೈಸೂರು, ಬಳ್ಳಾರಿ , ದಾವಣಗೆರೆ, ಕೊಡಗು ಮತ್ತು ಬೀದರ್ ನಲ್ಲಿ ತಲಾ 1, ದಕ್ಷಿಣ ಕನ್ನಡ 2, ಯಾದಗಿರಿಯಲ್ಲಿ 5, ಕಲಬುರಗಿಯಲ್ಲಿ 10, ಉತ್ತರ ಕನ್ನಡದಲ್ಲಿ 9,  ಬೆಳಗಾವಿಯಲ್ಲಿ 2 ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಂದು ಪತ್ತೆಯಾಗಿರುವ ಸೋಂಕಿತ ಪ್ರಕರಣದಲ್ಲಿ  ಉತ್ತರ ಕನ್ನಡದ 2 ವರ್ಷದ ಮಗು ಹಾಗೂ ಮಂಡ್ಯದ 3 ವರ್ಷದ ಹೆಣ್ಣು ಮಗುವಿನಲ್ಲಿ ಕೂಡ ಸೋಂಕು ಇರುವುದು  ದೃಢಪಟ್ಟಿದೆ.  ಇತ್ತೀಚೆಗೆ ವರದಿಯಾಗುತ್ತಿರುವ ಸೋಂಕು  ಮುಂಬೈನಿಂದ ಆಗಮಿಸಿದ ಬಹುತೇಕ ವ್ಯಕ್ತಿಳಲ್ಲಿ ಹೆಚ್ಚಾಗಿ ಪತ್ತೆಯಾಗುತ್ತಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
ಚಾಮುಂಡಿ ಹುಟ್ಟುಹಬ್ಬ: ಬೆಳ್ಳಿ ಪಲ್ಲಕ್ಕಿ ಉತ್ಸವಕ್ಕೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಚಾಲನೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ವರ್ಧಂತಿ ಸಂಭ್ರಮ: ಬೆಟ್ಟಕ್ಕೆ ಹರಿದು ಬರುತ್ತಿದೆ ಭಕ್ತ ಸಾಗರ KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ...