Vijayapatha - ವಿಜಯಪಥ > NEWS > ನಮ್ಮರಾಜ್ಯ > ಮಾಸ್ಕ್ ಡೇ ಪಾದಯಾತ್ರೆಗೆ ಸಿಎಂ ಬಿಎಸ್ವೈ ಚಾಲನೆ
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಮಾಸ್ಕ್ ದಿನದ ಪ್ರಯುಕ್ತ ಹಮ್ಮಿಕೊಂಡಿದ್ದ ಪಾದಯಾತ್ರೆಗೆ ವಿಧಾನಸೌಧದ ಮುಂಭಾಗ ಚಾಲನೆ ನೀಡಿದರು.

ಕೊರೊನಾ ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲರೂ ಕಡ್ಡಾಯ ಮಾಸ್ಕ್ ಧರಿಸಬೇಕು ಎಂದು ಜಾಗೃತಿ ಮೂಡಿಸಲು ಗುರುವಾರ ರಾಜ್ಯಾದ್ಯಂತ ‘ಮಾಸ್ಕ್ ದಿನ’ ಆಚರಿಸಲಾಗುತ್ತಿದೆ. ಇದನ್ನು ಪ್ರತಿಯೊಬ್ಬರು ಪಾಲಿಸುವ ಮೂಲಕ ಕೊರೊನಾ ಮುಕ್ತ ರಾಜ್ಯಕ್ಕೆ ಶ್ರಮಿಸಬೇಕು ಎಂದು ನಾಡಿ ಜನತೆಯಲ್ಲಿ ಸಿಎಂ ಬಿಎಸ್ವೈ ಮನವಿ ಮಾಡಿದರು.
ನಟ ಪುನೀತ್ರಾಜ್ ಕುಮಾರ್ ಸೇರಿದಂತೆ ಸಚಿವರು, ಸಂಸದರು, ಶಾಸಕರು, ಸಾರ್ವಜನಿಕರು ಪಾಲ್ಗೊಂಡಿದ್ದರು.
Related posts
ಕೋರಮಂಗಲ ಮೇಲ್ಸೇತುವೆಗಾಗಿ ಟೀ, ಪಕೋಡ ಮಾರಿ ಬಿಬಿಎಂಪಿಗೆ ದೇಣಿಗೆ: ಆಮ್ ಆದ್ಮಿ ಪಕ್ಷದಿಂದ ವಿನೂತನ ಪ್ರತಿಭಟನೆ
ವಿಜಯಪಥ ಸಮಗ್ರ ಸುದ್ದಿ
ಬ...
NEWS
ಕೋವಿಡ್-19 ಮಹಾಮಾರಿಗೆ ಕಡಿವಾಣ ಹಾಕಲು ಸರ್ಕಾರಕ್ಕೆ ಒಕ್ಕೊರಲ ಬೆಂಬಲ
ಬೆಂಗಳೂರು: ರಾಜ್ಯದಲ್ಲಿ ಕೋವಿಡ...
NEWS
ಸ್ಮಾರ್ಟ್ ಸಿಟಿ ಸ್ಪರ್ಧೆಯಲ್ಲಿ ರಾಜ್ಯದ 2 ಯೋಜನೆಗಳಿಗೆ ಪುರಸ್ಕಾರ: ರಾಕೇಶ್ ಸಿಂಗ್ ಹರ್ಷ
ಬೆಂಗಳೂರು: ಭಾರತದ ವಿವಿಧೆಡೆಗಳ...
NEWS
Editordev
Leave a reply