NEWSನಮ್ಮಜಿಲ್ಲೆ

ಬೆಂಗಳೂರಿನ ಮಂಗಮ್ಮನಪಾಳ್ಯ ನಿವಾಸಿಗೆ ಕೊರೊನಾ ಸೋಂಕು

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕಳೆದ ಮೂರು  ದಿನದಿಂದ ಖಾಸಗಿ ಕ್ಲಿನಿಕ್‌ಗೆ ಹೋಗಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದ್ದು, ಖಾಸಗಿ ಕ್ಲಿನಿಕ್‌ ವೈದ್ಯ ಮತ್ತು ನರ್ಸ್‌ಅನ್ನು ಕ್ವಾರಂಟೈನ್‌ ಮಾಡಲಾಗುತ್ತಿದೆ.

ನಗರದ ಮಂಗಮ್ಮನಪಾಳ್ಯದ ನಿವಾಸಿ ಮದೀನನಗರದ ಖಾಸಗಿ ಕ್ಲಿನಿಕ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆತ ಕೂಲಿ ಕಾರ್ಮಿಕನಾಗಿದ್ದು, ಸೈಕಲ್‌ನಲ್ಲಿ ಹಲವೆಡೆ ಸುತ್ತಾಡಿದ್ದಾನೆ ಎಂದು ಹೇಳಲಾಗಿದೆ. ಕಳೆದ ಮೂರು ದಿನಗಳಿಂದ ಜ್ವರ ಬಂದು ಕ್ಲಿನಿಕ್‌ಗೆ ಹೋಗಿದ್ದ ಆದರೂ ಜ್ವರ ನಿಯಂತ್ರಣಕ್ಕೆ ಬಾರದಿದ್ದಕ್ಕೆ ಮತ್ತೊಂದು ಕ್ಲಿನಿಕ್‌ಗೂ ಹೋಗಿ ಚಿಕಿತ್ಸೆ ಪಡೆದಿದ್ದಾನೆ ಎಂದು ಹೇಳಲಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಸದ್ಯ ಆತನ ಗಂಟಲು ದ್ರವ ಮತ್ತು ರಕ್ತವನ್ನು ಪರೀಕ್ಷೆ ಕಳುಹಿಸಲಾಗಿದ್ದು, ಈಗಿನ ಮಾಹಿತಿ ಪ್ರಕಾರ ಆತನಿಗೆ ಕೊರೊನಾ ಸೋಂಕು ಪಾಸಿಟಿವ್ ಬಂದಿದೆ ಎಂದು ಹೇಳಲಾಗುತ್ತಿದೆ. ಜತೆಗೆ ಆತನ ಮನೆಯಲ್ಲಿ ಮತ್ತೊಬ್ಬರಿಗೂ ಕೊರೊನಾ ಪಾಸಿಟಿವ್‌ ಇರುವುದಾಗಿ ಹೇಳಲಾಗುತ್ತಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
KRSನಿಂದ ಕಾವೇರಿ ನದಿಗೆ 1.30 ಲಕ್ಷ ಕ್ಯುಸೆಕ್ ನೀರು ಬಿಡುಗಡೆ ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ