NEWSಕೃಷಿನಮ್ಮರಾಜ್ಯ

ಕೇರಳ ಪ್ರವೇಶಿಸಿದ ಮುಂಗಾರು ಮಾರುತ, ರೈತರ ಮೊಗದಲ್ಲಿ ಮಂದಹಾಸ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಅಂದುಕೊಂಡಂತೆ ಇಂದು ಮುಂಗಾರು ಮಳೆ ಕೇರಳ ಪ್ರವೇಶಿಸುವ ಮೂಲಕ ರೈತರ ಮೊಗದಲ್ಲಿ ಮಂದಹಾಸ ಬೀರಿದೆ.

ದೇಶದ ಮಳೆ ಪ್ರಮಾಣದಲ್ಲಿ ಶೇ.75 ಭಾಗವನ್ನು ಆಕ್ರಮಿಸಿಕೊಳ್ಳುವ ಮುಂಗಾರು ಕೇರಳದಲ್ಲಿ ಇಂದು ಕಾಣಿಸಿಕೊಂಡಿದ್ದು ದೇಶದ ಮಟ್ಟಿಗೆ ಉತ್ತಮ ಮುನ್ಸೂಚನೆ ನೀಡಿದಂತ್ತಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ದೇಶದ ಕೃಷಿ ಚಟುವಟಿಕೆ ಮುಂಗಾರು ಆಗಮದ ಮೇಲೆ ಅವಲಂಬಿತವಾಗಿರುವುದರಿಂದ ಅಂದುಕೊಂಡ ಸಮಯಕ್ಕೆ  ಮುಂಗಾರು ಮಾರುತ ಬೀಸಲಾರಂಭಿಸಿದೆ.

ಈ ವರ್ಷದಲ್ಲಿ ಹೆಚ್ಚು ಆರ್ಭಟವೂ ಇಲ್ಲದೆ ಮತ್ತೆ ಮಂದಗತಿಯಲ್ಲೂ ಸಾಗದೇ ಸಾಧಾರಣವಾಗಿಯೇ ಇರಲಿದೆ. ಇದು ಸದ್ಯದ ಮಟ್ಟಿಗೆ ಉತ್ತಮ ಮುನ್ಸೂಚನೆ  ಎಂದು ಹವಾಮಾನ ಇಲಾಖೆ ಈ ಹೀದೆಯೇ ಹೇಳಿತ್ತು.

ಈಗಾಗಲೇ ರಾಜ್ಯದಲ್ಲಿ ಮೆಳೆ ಬರುತ್ತಿದ್ದು, ಜತೆಗೆ ಇಂದು ಮುಂಗಾರು ಮಾರುತಗಳು ಪ್ರವೇಶ ಮಾಡಿರುವುದರಿಂದ ರೈತರು ತಮ್ಮ ಕೃಷಿ ಚಟುವಟಿಕೆಯನ್ನು ಖುಷಿಯಿಂದಲೇ ಆರಂಭಿಸಬಹುದು ಎಂಬ ಸೂಚನೆಯನ್ನು ನೀಡಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್