NEWSನಮ್ಮರಾಜ್ಯ

ಮೇ 18- ರಾಜ್ಯದಲ್ಲಿ 84 ಹೊಸ ಕೊರೊನಾ ಪ್ರಕರಣ ದೃಢ

ರಾಜ್ಯದಲ್ಲಿ ಕೊರೊನಾ ಸ್ಫೋಟ l ಇನ್ನೊಂದೆಡೆ ರಾಜ್ಯದಲ್ಲಿ ಎಲ್ಲವೂ ಸಡಿಲ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೊನಾ ವೈರಸ್‌ ಸ್ಫೋಟಗೊಂಡಿದ್ದು, ಇಂದು ಒಂದೇದಿನ ಅದು ಮಧ್ಯಾಹ್ನದ ವೇಳೆಗೆ 84 ಸೋಂಕು ಪ್ರಕರಣ ಪತ್ತೆಯಾಗಿದ್ದು, ರಾಜ್ಯದ ಜನರಲ್ಲಿ ಆತಂಕವನ್ನು ಇಮ್ಮಡಿಗೊಳಿಸಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಸೋಮವಾರ ಒಂದೇದಿನ 84 ಮಂದಿಯಲ್ಲಿ ಕೊರೊನಾ ಪಾಸಿಡಟಿವ್‌ ಕಂಡು ಬಂದಿದ್ದು, ಅದರಲ್ಲಿ ಈ ಹಿಂದೆ 88 ಕೊರೊನಾ ಪಾಸಿಟಿವ್‌ ಇದ್ದ ಮೈಸೂರು ಸಂರ್ಪೂಣ ಗುಣಮುಖವಾಗಿ ಮುಕ್ತಗೊಂಡಿತ್ತು ಆದರೆ ಇಂದು ಒಂದು ಪಾಸಿಟಿವ್‌ ಪ್ರಕರಣ ಜಿಲ್ಲೆಯಲ್ಲಿ ದೃಢಪಟಿದ್ದು ಮತ್ತೆ ಮೈಸೂರು ಕೊರೊನಾಗೆ ಸಿಲುಕಿದಂತ್ತಾಗಿದೆ.

ಇನ್ನು ಬೆಂಗಳೂರು 18, ಮಂಡ್ಯ 17,ಉತ್ತರ ಕನ್ನಡ ಜಿಲ್ಲೆ 8, ಕಲಬುರಗಿ ಮತ್ತು  ರಾಯಚೂರು ತಲಾ  6, ಗದಗ, ವಿಜಯಪುರ, ಯಾದಗಿರಿ ತಲಾ 5, ಹಾಸನ 4, ಕೊಪ್ಪಳ 3, ಬೀದರ್‌, ದಾವಣಗೆರೆ, ಬಳ್ಳಾರಿ, ಮೈಸೂರು ಮತ್ತು ಕೊಡಗು ತಲಾ ಒಂದು ಪ್ರಕರಣ ಸೇರಿ ಒಟ್ಟು 84  ಸೋಂಕಿತರು ಪತ್ತೆಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತ ಸಂಖ್ಯೆ 1231ಕ್ಕೆ ಏರಿಕೆಯಾಗಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

 

 

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ