NEWSದೇಶ-ವಿದೇಶನಮ್ಮರಾಜ್ಯ

ಆಗಸ್ಟ್‌ 5ರಂದು ರಾಜ್ಯದಲ್ಲಿ ಹೊಸದಾಗಿ 5619 ಮಂದಿಯಲ್ಲಿ ಕೊರೊನಾ ದೃಢ, 100 ಜನರು ಮೃತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು:  ವಿಶ್ವ ಮಾರಿ ಕೊರೊನಾ ಇಂದು ಸಹ ರಾಜ್ಯದಲ್ಲಿ ಅಬ್ಬರಿಸಿದ್ದು ಬರೋಬ್ಬರಿ 5619 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.  ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಒಟ್ಟು  151449ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ತನ್ನ ಮರಣ ಮೃದಂಗವನ್ನು ತೀವ್ರಗೊಳಿಸಿದ್ದು ಇಂದು  100 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 2812 ಕ್ಕೆ  (ಅನ್ಯ ಕಾರಣಕ್ಕೆ 8ಸೇರಿ) ಏರಿಕೆಯಾಗಿದೆ.

ಈ ನಡುವೆ, ಇಂದು ರಾಜ್ಯದಲ್ಲಿ 5407  ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 74679 ಕ್ಕೇರಿದಂತಾಗಿದೆ. ಇನ್ನು 73958 ಸಕ್ರಿಯ ಪ್ರಕರಣಗಳಿವೆ.

ಇಂದು ರಾಜಧಾನಿ ಬೆಂಗಳೂರು ನಗರದಲ್ಲಿ 1848 ಹೊಸ ಕೊರೊನಾ ಸೋಂಕಿತ  ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 64881 ಕ್ಕೇರಿಕೆಯಾಗಿದೆ. ಬೆಂಗಳೂರಿನಲ್ಲಿ ಮಹಾಮಾರಿಗೆ ಇಂದು 29 ಮಂದಿ ಬಲಿಯಾಗಿದ್ದಾರೆ.

ಭಾರತ ಸೇರಿದಂತೆ  ವಿಶ್ವದ ನಾನಾ ರಾಷ್ಟ್ರಗಳ  ಕೊರೊನಾ ಸೋಂಕಿತರ ಅಂಕಿ ಅಂಶಗಳನ್ನು ತಿಳಿಯಲು  ಇಲ್ಲಿ ಕ್ಲಿಕ್ ಮಾಡಿ  view by country

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ   ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ    https://play.google.com/store/apps/detail

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್