CrimeNEWSನಮ್ಮರಾಜ್ಯ

ಬ್ರಹ್ಮಗಿರಿ ಬೆಟ್ಟದ 60 ಅಡಿ ಆಳದಲ್ಲಿ 2 ಕಾರುಗಳು ಪತ್ತೆ

ಅರ್ಚಕ ನಾರಾಯಣ ಆಚಾರ್‌‌ ಅವರಿಗೆ ಸೇರಿದ ಎರಡು ಕಾರು

ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ: ತಲಕಾವೇರಿ ಬಳಿ ಗುಡ್ಡ ಕುಸಿತವಾಗಿದ್ದ ಸ್ಥಳದಲ್ಲಿ ಅರ್ಚಕ ನಾರಾಯಣ ಆಚಾರ್‌‌  ಅವರಿಗೆ ಸೇರಿದ ಎರಡು ಕಾರುಗಳು ಪತ್ತೆಯಾಗಿವೆ.

ಬ್ರಹ್ಮಗಿರಿ ಬೆಟ್ಟದ ಆಚಾರ್‌ ಅವರ ಮನೆಯ ಶೆಡ್‌ನಲ್ಲಿ ಈ ಕಾರುಗಳು ಸಿಕ್ಕಿದ್ದು ಸಂರ್ಪೂಣ ನಜ್ಜುಗುಜ್ಜಾಗಿವೆ. ಆದರೆ ಈ ವರೆಗೂ ಅವರ ಮತ್ತು ಕುಟುಂಬದವರ ಸುಳಿವು ಸಿಕ್ಕಲ್ಲ. ಈ ನಡುವೆ ಮೊನ್ನೆ ಅರ್ಚಕರ ಅಣ್ಣ ಆನಂದ ತೀರ್ಥಸ್ವಾಮಿ  ಅವರ ಶವ ಮತ್ತೆಯಾಗಿತ್ತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಈ ನಡುವೆ ಮಳೆ ಬರುತ್ತಿರುವುದರಿಂದ ಶೋಧ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ಆದರೂ ಜೆಸಿಬಿ ಜತೆಗೆ ಎನ್‌ಡಿಆರ್‌ಎಫ್‌, ಪೊಲೀಸ್‌ ತಂಡಗಳು ಕಾರ್ಯಚರಣೆ ಮಾಡುತ್ತಿವೆ. ಈ ನಡುವೆ ಆಚಾರ್‌‌  ಅವರ ಮನೆಯಲ್ಲಿ ಇದ್ದ ಮಂಚ ಸೇರಿ ಇತರ ಕೆಲ ವಸ್ತುಗಳು ಸಿಕ್ಕಿವೆ. ಇನ್ನೂ ಹಲವು ವಸ್ತುಗಳು ಸಿಗಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಇನ್ನು ನಾರಾಯಣ  ಆಚಾರ್‌‌  ಅವರ ಮನೆಯಲ್ಲಿ ಭಾರಿ ಸಂಪತ್ತು ಇತ್ತಾ ಎಂಬ ಪ್ರಶ್ನೆ ಕಾಡುತ್ತಿದೆ. ಏಕೆಂದರೆ ಮನೆಯಲ್ಲಿ ಭಾರಿ ಪ್ರಮಾಣ ಚಿನ್ನ, ಏಲಕ್ಕಿ, ಕಾಳು ಮೆಣಸು ಮತ್ತು ಇತ್ತೀಚೆಗೆ ಜಮೀನನ್ನು ಮಾರಿದ್ದು ಅದರ ಹಣವು ಅಲ್ಲಿ ಇದ್ದಿದ್ದರಿಂದ ಅವರು ಮನೆ ಬಿಟ್ಟು ಹೊರಬರಲು ಹಿಂದೇಟು ಹಾಕಿದ್ದರೆ ಎಂಬ ಪ್ರಶ್ನೆ ಜಿಲ್ಲಾಡಳಿತವನ್ನು ಕಾಡುತ್ತಿದೆ.

ಎಷ್ಟೋ ಬಾರಿ ಸರ್ಕಾರಿ ಅಧಿಕಾರಿಗಳು ಅಪಾಯದ ಬಗ್ಗೆ ಎಚ್ಚರಿಕೆ ನೀಡಿ ಸ್ಥಳಾಂತರಗೊಳ್ಳುವಂತೆ ಮನವಿ ಮಾಡಿದ್ದರು. ಆದರೂ ಅವರು ಅಧಿಕಾರಿಗಳ ಮನವಿಗೆ ಸ್ಪಂದಿಸಿರಲಿಲ್ಲ ಎಂದು ಹೇಳಲಾಗುತ್ತಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ  ಆಪ್‌ ಡೌನ್ಲೋಡ್‌  ಮಾಡಿಕೊಳ್ಳಲು  ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ