CrimeNEWSನಮ್ಮಜಿಲ್ಲೆ

ಆರು ದಿನಗಳ ಬಳಿಕ ನಾರಾಯಣಾಚಾರ್‌ ಮೃತದೇಹ ಪತ್ತೆ

ವಿಜಯಪಥ ಸಮಗ್ರ ಸುದ್ದಿ

ಮಡಿಕೇರಿ: ತಲಕಾವೇರಿ ಬಳಿ ಗುಡ್ಡ ಕುಸಿತವಾಗಿದ್ದ ಸ್ಥಳದಲ್ಲಿ ಅರ್ಚಕ ನಾರಾಯಣ ಆಚಾರ್‌ ಅವರ ಮೃತದೇಹ ಆರು ದಿನದ ಬಳಿಕ ಪತ್ತೆಯಾಗಿದೆ.

ಬ್ರಹ್ಮಗಿರಿ ಬೆಟ್ಟದ ಆಚಾರ್‌ ಅವರ ಮನೆಯಿಂದ ಸುಮಾರು 500 ಮೀಟರ್‌ ಅಂತರದಲ್ಲಿ ಇಂದು ಶವ ಸಿಕ್ಕಿದೆ. ಇನ್ನು ಆಚಾರ್‌  ಅವರ ಪತ್ನಿ ಮತ್ತು ಸಹಾಯಕರಿಬ್ಬರ ಮೃತದೇಹಗಳು ಪತ್ತೆಯಾಗಬೇಕಿದೆ.

ಇದನ್ನೂ ಓದಿರಿ: ಬ್ರಹ್ಮಗಿರಿ ಬೆಟ್ಟದ 60 ಅಡಿ ಆಳದಲ್ಲಿ 2 ಕಾರುಗಳು ಪತ್ತೆ

ಈ ನಡುವೆ ಇನ್ನು ಮೂವರ ಪತ್ತೆಯಾಗಬೇಕಿದ್ದು, ಮಳೆ ಬರುತ್ತಿರುವುದರಿಂದ ಶೋಧ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ಆದರೂ ಜೆಸಿಬಿ ಜತೆಗೆ ಎನ್‌ಡಿಆರ್‌ಎಫ್‌, ಪೊಲೀಸ್‌ ತಂಡಗಳು ಕಾರ್ಯಚರಣೆ ಮುಂದುವರಿಸಿವೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ