ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಎಎಪಿ ಕಚೇರಿ ಲೋಕಾರ್ಪಣೆ

ವಿಜಯಪಥ ಸಮಗ್ರ ಸುದ್ದಿಚಾಮರಾಜಪೇಟೆ: ಈ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಾರ್ಟಿಯ ನೂತನ ಕಚೇರಿ ಭಾನುವಾರ ಉದ್ಘಾಟನೆಗೊಂಡಿತು. ಪಕ್ಷದ ಹಿರಿಯ ಮುಖಂಡ, ಮಾಜೀ ಶಾಸಕ ಎಚ್.ಡಿ. ಬಸವರಾಜ್ ಕಚೇರಿ ಉದ್ಘಾಟಿಸಿದರು. ಇದೇ ವೇಳೆ ಚಾಮರಾಜಪೇಟೆ ವಾರ್ಡ್‌ನ ಕಚೇರಿಯನ್ನೂ ಚೆನ್ನಬಸವ ಸ್ವಾಮೀಜಿ ಉದ್ಧಾಟನೆ ಮಾಡಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಆಮ್ ಆದ್ಮಿ ಪಾರ್ಟಿಯ ರಾಜ್ಯ ಸಹಸಂಚಾಲಕ ವಿಜಯ್ ಶರ್ಮಾ, ಬೆಂಗಳೂರು ನಗರ ಉಪಾಧ್ಯಕ್ಷ ಸುರೇಶ್ ರಾಥೋಡ್, ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ.ಸದಂ, ಚಾಮರಾಜಪೇಟೆ ವಿಧಾನಸಭಾ ಅಧ್ಯಕ್ಷೆ ಶಿಲ್ಪಾ ಬಿ, … Continue reading ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಎಎಪಿ ಕಚೇರಿ ಲೋಕಾರ್ಪಣೆ