NEWSನಮ್ಮಜಿಲ್ಲೆರಾಜಕೀಯ

ದಳಪತಿಗಳಿಗೆ ಮಣೆ ಹಾಕದ ಬಸವಕಲ್ಯಾಣದ ಮತದಾರರು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೀದರ್: ಬಸವಕಲ್ಯಾಣ ಕ್ಷೇತ್ರದಲ್ಲೇ ಠಿಕಾಣಿ ಹೂಡಿ ವಾರ ಕಾಲ ಹಳ್ಳಿಹಳ್ಳಿಗೂ ತೆರಳಿ ಪ್ರಚಾರ ನಡೆಸಿದ ದಳಪತಿಗೆ ಮತದಾರ ಕೈಹಿಡಿದ ಹಾಗೇ ಕಾಣುತ್ತಿಲ್ಲ. 7 ಸುತ್ತಿನ ಮತ ಎಣಿಕೆ ಕಾರ್ಯ ಮುಗಿದಿದ್ದು, ಸೈಯದ್ ಯಾಸ್ರಬ್ ಖಾದ್ರಿಗೆ ಲಭಿಸಿದ್ದು, ಕೇವಲ 1418 ಮತಗಳು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಹೀಗಾಗಿ ಈ ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮತ ಬುಟ್ಟಿಗೆ ಕೈ ಹಾಕಲು ಅಲ್ಪಸಂಖ್ಯಾತ ಅಭ್ಯರ್ಥಿಗೆ ಮಣೆ ಹಾಕುವ ಮೂಲಕ ತಂತ್ರಗಾರಿಕೆ ರೂಪಿಸಿದ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರ ತಂತ್ರ ತೀವ್ರ ಹಿನ್ನಡೆ ಅನುಭವಿಸಿದಂತೆ ಕಾಣುತ್ತಿದೆ.

ಈ ವಿಷಯದಲ್ಲಿ ಕಾಂಗ್ರೆಸ್ ಸಾಕಷ್ಟು ಟೀಕೆಗಳನ್ನು ಮಾಡಿತ್ತು. ಬಿಜೆಪಿಗೆ ಲಾಭ ಮಾಡುವುದಕ್ಕಾಗಿ ಜೆಡಿಎಸ್ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಜಮೀರ್ ಅಹ್ಮದ್ ಖಾನ್ ನೇರವಾಗಿ ಟೀಕಿಸಿದ್ದರು.

ಇದ್ಯಾವುದನ್ನು ಲೆಕ್ಕಿಸದ ಮಾಜಿ ಸಿಎಂ ಕುಮಾರಸ್ವಾಮಿ ತಮ್ಮ ಮುಖಂಡರೊಂದಿಗೆ ಪ್ರಚಾರ ನಡೆಸಿದರು. ಮೈತ್ರಿ ಸರ್ಕಾರದಲ್ಲಿ ಬಸವಕಲ್ಯಾಣದಲ್ಲಿ ಜಾರಿಗೆ ತಂದ ಯೋಜನೆಗಳ ಬಗ್ಗೆ ಸಾಕಷ್ಟು ಪ್ರಚಾರ ನಡೆಸಿದರು ಆದರೂ ಮತದಾರ ಇವರ ಹೇಳಿಕೆಗೆಕಿವಿಯಾಗಿಲ್ಲ ಎಂಬುವುದು ಇಲ್ಲಿ ಸ್ಪಷ್ಟವಾಗುತ್ತಿದೆ.

Leave a Reply

error: Content is protected !!
LATEST
KSRTC ಸಮಸ್ತ 4ನಿಗಮಗಳ ಅಧಿಕಾರಿಗಳು ನೌಕರರು ಒಗ್ಗಟ್ಟಾಗಿ: ಇಟ್ಟಿರುವ ಬೇಡಿಕೆಗಳ ಈಡೇರಿಸಿಕೊಳ್ಳುವತ್ತ ಚಿಂತಿಸಿದರೆ ಅಸಾ... KSRTC ಬಸ್‌ ಫುಟ್‌ಬೋರ್ಡ್‌ ಮೇಲೆ ಪ್ರಯಾಣಿಸಿದ್ದು ಜನರು - ಆದರೆ 500 ರೂ. ದಂಡ ಕಟ್ಟಿದ್ದು ಮಾತ್ರ ನೌಕರ!! BMTC ಚಾಲಕರ ಮೇಲೆ ಹಲ್ಲೆ ಖಂಡಿಸಿ ಎಲೆಕ್ಟ್ರಿಕ್‌ ಡಿಪೋ 30ರಲ್ಲಿ ಪ್ರತಿಭಟನೆ - ಸಂಸ್ಥೆ ಬಸ್‌ಗಳ ಕಾರ್ಯಾಚರಣೆ  ಬಿಎಂಟಿಸಿಯ ಉತ್ತಮ ಸೇವೆಗೆ ಸಂದ Award of Excellence ರಾಷ್ಟ್ರೀಯ ಪ್ರಶಸ್ತಿ: ನೌಕರರಿಗೆ ಅರ್ಪಿಸಿದ ಎಂಡಿ ರಾಮಚಂದ್ರನ್ BMTC ಚಾಲನಾ ಸಿಬ್ಬಂದಿಗಳ ಮೇಲೆ ಹಲ್ಲೆ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಡಿಪೋ 30ರಲ್ಲಿ ಬಸ್‌ ತೆಗೆಯದೇ ಚಾಲಕರ ಪ್ರತಿ... BMTC: ಸೈಡ್‌ಗಾಗಿ ಹಾರನ್‌ ಮಾಡಿದಕ್ಕೇ ಚಾಲಕ, ನಿರ್ವಾಹಕರಿಗೆ ಹೊಡೆದು ಕಿಡಿಗೇಡಿಗಳು ಪರಾರಿ ಇದು KSRTC ನೌಕರರ ಬೇಡಿಕೆಯೋ ಇಲ್ಲ ಜಂಟಿ ಕ್ರಿಯಾ ಸಮಿತಿ ಬೇಡಿಕೆಯೋ? NWKRTC: ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ, ಹಣವಿದ್ದ ಬ್ಯಾಗ್ ಹಿಂತಿರುಗಿಸಿ ಮಾನವೀಯತೆ ಮೆರೆದ ನಿರ್ವಾಹಕಿ BMTC: 2020 ಜ.1ರಿಂದ 2023 ಮಾ.31ರ ನಡುವೆ ನಿವೃತ್ತರಾದ ನೌಕರರ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಲೆಕ್ಕಾಚಾರ ಮಾಡ... 4ನಿಗಮಗಳ ಅಧಿಕಾರಿಗಳು-ನೌಕರರಿಗೂ ಸರಿಸಮಾನ ವೇತನ ಕೊಡಿ: ಸಾರಿಗೆ ಸಚಿವರು, ಅಧಿಕಾರಿಗಳಿಗೆ KSRTC ಸಿಬ್ಬಂದಿ, ಲೆಕ್ಕ ಪತ್...