NEWSನಮ್ಮಜಿಲ್ಲೆರಾಜಕೀಯ

ಬೀದರ್‌ ಸ್ಥಳೀಯ ಸಂಸ್ಥೆ ಚುನಾವಣೆ: ಕಾಂಗ್ರೆಸ್‌ನ ದಿಗಂಬರಗೆ ಗೆಲುವು

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೀದರ್: ಸ್ಥಳೀಯ ಸಂಸ್ಥೆ ಚುನಾವಣೆಗಳ ಫಲಿತಾಂಶ ಪ್ರಕಟವಾಗಿದ್ದು ಆಡಳಿತರೂಢ ಬಿಜೆಪಿಗೆ ಭಾರಿ ಮುಖಭಂಗವಾಗಿದೆ. ಬೀದರ್‌ನಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದು, ಬಿಜೆಪಿ 7 ಸ್ಥಾನ ಮತ್ತು ಜೆಡಿಎಸ್‌ 6 ಸ್ಥಾನಗಳಲ್ಲಿ ಹಾಗೂ ಇದೇ ಮೊದಲ ಬಾರಿಗೆ ಆಮ್‌ ಆದ್ಮಿ ಪಕ್ಷ ಒಂದು ಸ್ಥಾನ ಗೆಲ್ಲುವ ಮೂಲಕ ಖಾತೆ ತೆರೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಈ ಪುರಸಭೆ ಚುನಾವಣೆಯಲ್ಲಿ 15 ವಾರ್ಡ್‌ಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು, ಅದರಲ್ಲಿ 20ನೇ ವಾರ್ಡ್‌ನ ದಿಗಂಬರ ಮಡಿವಾಳ ವಿಜಯ ಸಾಧಿಸಿದ್ದಾರೆ.

ಇನ್ನು ಆಮ್‌ ಆದ್ಮಿ ಪಕ್ಷ ಶಬನಮ್‌ ಜಬೀನ್‌ ಅವರು 33 ನೇ ವಾರ್ಡ್‌ನಲ್ಲಿ ಗೆಲುವು ಸಾಧಿಸುವ ಮೂಲಕ ರಾಜ್ಯದಲ್ಲಿ ಮೊದಲ ಬಾರಿಗೆ ಚುನಾವಣೆ ಎದುರಿಸಿ ಖಾತೆ ತೆರೆದಿದೆ.

Leave a Reply

error: Content is protected !!
LATEST
BMTC ಚಾಲಕರ ಮೇಲೆ ಹಲ್ಲೆ ಖಂಡಿಸಿ ಎಲೆಕ್ಟ್ರಿಕ್‌ ಡಿಪೋ 30ರಲ್ಲಿ ಪ್ರತಿಭಟನೆ - ಸಂಸ್ಥೆ ಬಸ್‌ಗಳ ಕಾರ್ಯಾಚರಣೆ  ಬಿಎಂಟಿಸಿಯ ಉತ್ತಮ ಸೇವೆಗೆ ಸಂದ Award of Excellence ರಾಷ್ಟ್ರೀಯ ಪ್ರಶಸ್ತಿ: ನೌಕರರಿಗೆ ಅರ್ಪಿಸಿದ ಎಂಡಿ ರಾಮಚಂದ್ರನ್ BMTC ಚಾಲನಾ ಸಿಬ್ಬಂದಿಗಳ ಮೇಲೆ ಹಲ್ಲೆ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಡಿಪೋ 30ರಲ್ಲಿ ಬಸ್‌ ತೆಗೆಯದೇ ಚಾಲಕರ ಪ್ರತಿ... BMTC: ಸೈಡ್‌ಗಾಗಿ ಹಾರನ್‌ ಮಾಡಿದಕ್ಕೇ ಚಾಲಕ, ನಿರ್ವಾಹಕರಿಗೆ ಹೊಡೆದು ಕಿಡಿಗೇಡಿಗಳು ಪರಾರಿ ಇದು KSRTC ನೌಕರರ ಬೇಡಿಕೆಯೋ ಇಲ್ಲ ಜಂಟಿ ಕ್ರಿಯಾ ಸಮಿತಿ ಬೇಡಿಕೆಯೋ? NWKRTC: ಲಕ್ಷಾಂತರ ರೂ. ಮೌಲ್ಯದ ಚಿನ್ನ, ಬೆಳ್ಳಿ, ಹಣವಿದ್ದ ಬ್ಯಾಗ್ ಹಿಂತಿರುಗಿಸಿ ಮಾನವೀಯತೆ ಮೆರೆದ ನಿರ್ವಾಹಕಿ BMTC: 2020 ಜ.1ರಿಂದ 2023 ಮಾ.31ರ ನಡುವೆ ನಿವೃತ್ತರಾದ ನೌಕರರ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಲೆಕ್ಕಾಚಾರ ಮಾಡ... 4ನಿಗಮಗಳ ಅಧಿಕಾರಿಗಳು-ನೌಕರರಿಗೂ ಸರಿಸಮಾನ ವೇತನ ಕೊಡಿ: ಸಾರಿಗೆ ಸಚಿವರು, ಅಧಿಕಾರಿಗಳಿಗೆ KSRTC ಸಿಬ್ಬಂದಿ, ಲೆಕ್ಕ ಪತ್... ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಣೆಗೆ ಅರ್ಜಿ ಆಹ್ವಾನ ಅ.28ರಂದು ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC ‍& KSRTC ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ