CrimeNEWSನಮ್ಮಜಿಲ್ಲೆ

ಮೈಸೂರು: ಬೈಕ್‌ ಕೊಡಿಸಲಿಲ್ಲವೆಂದು ಸಾಫ್ಟ್‌ವೇರ್‌ ಇಂಜಿನಿಯರ್‌ ಆತ್ಮಹತ್ಯೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಬೈಕ್‌ ಕೊಡಿಸಲಿಲ್ಲವೆಂಬ ಬೇಸರಕ್ಕೆ ಸಾಫ್ಟ್‌ವೇರ್‌ ಇಂಜಿನಿಯರ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುವೆಂಪುನಗರದಲ್ಲಿ ನಡೆದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಅಜಯ್‌ (25) ಮೃತ ಯುವಕ. ಈತ ವರ್ಷದಿಂದ ಬೆಂಗಳೂರಿನಲ್ಲಿ ಸಾಫ್ಟ್‌ವೇರ್‌ ಕಂಪನಿಯೊಂದರಲ್ಲಿ ಇಂಜಿನಿಯರ್‌ ಆಗಿದ್ದ. ಲಾಕ್‌ಡೌನ್‌ ಕಾರಣ ಮೈಸೂರಿನ ತಮ್ಮ ಮನೆಯಲ್ಲಿಯೇ ವರ್ಕ್‌ ಫ್ರಂ ಹೋಮ್‌ ಕಾರ್ಯ ನಿರ್ವಹಿಸುತ್ತಿದ್ದ.

ಈ ವೇಳೆ ನನಗೆ ರಾಯಲ್‌ ಎನ್‌ಫೀಲ್ಡ್‌ ಬೈಕ್‌ ಬೇಕು ಎಂದು ಪೋಷಕರಲ್ಲಿ ಕೇಳಿದ್ದಾನೆ. ಸದ್ಯಕ್ಕೆ ಬೇಡ ಸ್ವಲ್ಪ ದಿನ ಕಳೆಯಲಿ ಎಂದು ಪೋಷಕರು ಮನವೊಲಿಸಿದ್ದಾರೆ. ಇದರಿಂದ ಬೇಸರಗೊಂಡು ತಂದೆ-ತಾಯಿ ಹೊರಗಡೆ ಹೋಗಿದ್ದಾಗ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾನೆ.

ವೆಂಪುನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
LATEST
ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ !