NEWSದೇಶ-ವಿದೇಶ

ಲಸಿಕೆ ಕಂಡು ಹಿಡಿಯುವ ಮುನ್ನವೇ ಕೊರೊನಾ ವೈರಸ್‌ ನಾಶ

ವಾದ ವಿವಾದಕ್ಕೆ ಎಡೆಮಾಡಿಕೊಟ್ಟ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆ

ವಿಜಯಪಥ ಸಮಗ್ರ ಸುದ್ದಿ

ವಾಷಿಂಗ್ಟನ್: ವಿಶ್ವಮಹಾಮಾರಿ ಕೊರೊನಾ  ಸೋಂಕು ಲಸಿಕೆಯೇ ಇಲ್ಲದೆಯೂ ನಾಶವಾಗುತ್ತದೆ  ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

ಕಾರ್ಯಕ್ರಮ  ಒಂದರಲ್ಲಿ ಭಾಗವಹಿಸಿದ್ದ ವೇಳೆ ರಿಪಬ್ಲಿಕನ್ ಶಾಸಕರೊಂದಿಗೆ ಮಾತನಾಡುತ್ತಾ ಕೊರೊನಾ ವೈರಸ್‌ ನಾಶವಾಗು ಕಾಲ ಸನ್ನಿಹಿತವಾಗುತ್ತಿದೆ. ಈ ರೋಗಕ್ಕೆ ಲಸಿಕೆ ಕಂಡು ಹಿಡಿಯುವ ಮುನ್ನವೇ ಇದು ವಿಶ್ವದಿಂದಲೇ ದೂರಾಗುತ್ತದೆ ಎಂದು  ಹೇಳಿಕೆ ನೀಡಿದ್ದಾರೆ. ಈ ಹೇಳಿಕೆ ಇದೀಗ  ತೀವ್ರ ವಾದ ವಿವಾದಕ್ಕೆ ಎಡೆಮಾಡಿಕೊಟ್ಟಿದೆ.

ಈಗಾಗಲೇ ವೈರಸ್ ಹರಡುವಿಕೆ ತಗ್ಗುತ್ತಿದೆ. ಮುಂಬರುವ ದಿನದಲ್ಲಿ ಇನ್ನಷ್ಟು ಕಡಿಮೆಯಾಗಲಿದೆ. ಈ ಹಿಂದೆ ಸಹ ಅನೇಕ ವೈರಸ್‌ಗಳು ಬಂದಿದ್ದವು. ಅವುಗಳಿಗೆ ಲಸಿಕೆ ಕಂಡು ಹಿಡಿಯುವ ಮುನ್ನ ಅವು ಇಲ್ಲವಾಗಿವ. ಈಗ ಬಂದಿರುವ ಕೋವಿಡ್-19  ಸಹ ಕೆಲ ದಿನಗಳ ನಂತರ ಇಲ್ಲವಾಗುತ್ತದೆ ಎಂದು  ಟ್ರಂಪ್ ಹೇಳಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

ಇನ್ನು ಜಾಗತಿಕ ಮಹಾಮಾರಿಯಾಗಿರುವ ಈ ಸೋಂಕು  ತೊಲಗಿಸಲು ಪಣತೊಟ್ಟಿರುವ ಅಮೆರಿಕ ಹಾಗೂ ಚೀನಾ ರಾಷ್ಟ್ರಗಳು ಲಸಿಕೆ ಕಂಡುಹಿಡಿಯಲು ಸ್ಪರ್ಧೆಗಿಳಿದಂತೆ ಕಾರ್ಯನಿರ್ವಹಿಸುತ್ತಿವೆ. ಆದರೂ ಕೊರೊನಾಗೆ ಅಮೆರಿಕದಲ್ಲಿ  ಸುಮಾರು 95 ಸಾವಿರ  ಬಲಿಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ