NEWSಆರೋಗ್ಯದೇಶ-ವಿದೇಶ

ಮುಂಬೈನಿಂದ ಬಂದವರು ಕ್ವಾರಂಟೈನ್‌ ನಿರಾಕರಿಸಿ ಗಲಾಟೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಮುಂಬೈನಿಂದ  ಬಂದ 504 ಮಂದಿ ಕ್ವಾರಂಟೈನ್‌ಗೆ ಒಳಪಡುವುದಕ್ಕೆ ನಿರಾಕರಿಸಿ ಪೊಲೀಸರ ಜತೆ ವಾಗ್ವಾದಕ್ಕೆ ಇಳಿದ ಘಟನೆ ಮೆಜೆಸ್ಟಿಕ್‌ ರೈಲ್ವೆ ನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆಯಿತು.

ಮುಂಬೈನಿಂದ ಬಂದವರನ್ನು ರೈಲು ನಿಲ್ದಾಣದಿಂದ ಕ್ವಾರಂಟೈನ್‌ ಮಾಡಲು ಹೋಟೆಲ್‌ಗಳಿಗೆ ಕರೆದುಕೊಂಡು ಹೋಗಲು ಆರೋಗ್ಯ ಅಧಿಕಾರಿಗಳು ಸಿದ್ಧರಾಗಿ ಬಿಎಂಟಿಸಿ ಬಸ್‌ ಹತ್ತುವಂತೆ ಹೇಳಿದ್ದಾರೆ. ಅದನ್ನು ನಿರಾಕರಿಸಿದ ಪ್ರಯಾಣಿಕರು ನೀವು ದುಪ್ಪಟ್ಟು ಹಣ ವಸೂಲಿ ಮಾಡುತ್ತೀರಿ ಹೀಗಾಗಿ ನಾವು ಕ್ವಾರಂಟೈನ್‌ ಸ್ಥಳಕ್ಕೆ ಹೋಗುವುದಿಲ್ಲ ಎಂದು ಕೂಗಾಡಿದರು.

ನಂತರ ಪೊಲೀಸರು ಬಂದು ಹೇಳಿದರೂ ಒಪ್ಪಲ್ಲಿಲ್ಲ. ಇದರಿಂದ ಸಿಟ್ಟಿಗೆದ್ದ ಪೊಲೀಸರು ಏರುಧ್ವನಿಯಲ್ಲಿ ನೀವು ಮುಂಬೈನಿಂದ ಬರುವಾಗ ಎಲ್ಲವನ್ನು ಒಪ್ಪಿ ಬಂದಿರುತ್ತೀರಿ ಇಲ್ಲಿಗೆ ಬಂದಮೇಲೆ ಏಕೆ ಈ ರೀತಿ ನಡೆ ಅನುಸರಿಸುತ್ತೀರಿ ಎಂದು ಗದರಿಸಿದ್ದಕ್ಕೆ ಪ್ರಯಾಣಿಕರು ಕೂಲಾಗಿ ಬಸ್‌ ಹತ್ತಿ ಹೋದರು.

ಈಗಾಗಲೇ ಮುಂಬೈನಿಂದ ಬಂದ ಬಹುತೇಕರಿಂದ ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಹೆಚ್ಚಾಗಿದೆ ಈ ವೇಳೆ ಬಂದವರನ್ನು ಬೇಕಾಬಿಟ್ಟಿ ಅವರವರ ಮನೆಗೆ ಕಳುಹಿಸಿದ್ದರೆ ಇಡೀ ರಾಜ್ಯವೇ ಕೊರೊನಾ ಹಬ್‌ಆಗಿ ಮಾರ್ಪಡಲಿದೆ. ಆದ್ದರಿಂದ ಎಲ್ಲರೂ ಸಹಕರಿಸಿ ಕೊರೊನಾ ನಿಯಂತ್ರಣಕ್ಕೆ ಮುಂದಾಗಬೇಕಿದೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ