ಹಾಸನ: ಮಂಗಗಳ ಮಾರಣಹೋಮ ಪ್ರಕರಣ- ಐವರ ಬಂಧನ

ವಿಜಯಪಥ ಸಮಗ್ರ ಸುದ್ದಿಹಾಸನ: ಮಾನವೀಯ ಮೌಲ್ಯಗಳು ಕ್ಷೀಣಿಸುತ್ತಿವೆ ಎಂಬುದಕ್ಕೆ ಸಾಕ್ಷಿಯಾಗಿ ನಿಂತಿದ್ದ ಮಂಗಗಳ ಮಾರಣಹೋಮ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ತಿರುವು ಸಿಕ್ಕಿದೆ. 39 ಮಂಗಗಳನ್ನು ಕೊಂದು ಚೀಲದಲ್ಲಿ ತುಂಬಿ ರಸ್ತೆಯಲ್ಲಿ ಬೀಸಾಡಿದ ಪ್ರಕರಣವನ್ನು ಮೂರೇ ದಿನದಲ್ಲಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಭೇದಿಸಿದ್ದಾರೆ. ಈ ಪ್ಕರಣದ ಸಂಬಂಧ ಐವರು ಆರೋಪಿಗಳನ್ನು ಅರೆಹಳ್ಳಿ ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ. ಉಗನೆ ಗ್ರಾಮದ ಪ್ರಸನ್ನ, ರುದ್ರೇಗೌಡ, ಚಾಲಕ ಮಂಜು ಹಾಗೂ ಮಂಗಗಳನ್ನು ಸೆರೆಹಿಡಿದಿದ್ದ ಯಶೋದಾ ಮತ್ತು ರಾಮು … Continue reading ಹಾಸನ: ಮಂಗಗಳ ಮಾರಣಹೋಮ ಪ್ರಕರಣ- ಐವರ ಬಂಧನ