CrimeNEWSದೇಶ-ವಿದೇಶ

ರಾಯ್ಪುರ ರೈಲ್ವೇ ನಿಲ್ದಾಣದಲ್ಲಿ ಸ್ಫೋಟ: 6 ಯೋಧರಿಗೆ ತೀವ್ರ ಗಾಯ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ರಾಯ್ಪುರ: ಛತ್ತೀಸ್​ಗಡ್​​ನ ರಾಯ್ಪುರ ರೈಲ್ವೇ ನಿಲ್ದಾಣದಲ್ಲಿ ಸ್ಫೋಟವುಂಟಾಗಿ ಸಿಆರ್​ಪಿಎಫ್​​ನ 6 ಯೋಧರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ.

ರೈಲ್ವೆ ನಿಲ್ದಾಣದಲ್ಲಿ ಇದ್ದ ಸಿಆರ್​ಪಿಎಫ್​ ವಿಶೇಷ ರೈಲಿನಲ್ಲಿ, ಇಗ್ನಿಟರ್​ ಸೆಟ್​​ ಇರುವ ಪೆಟ್ಟಿಗೆಯೊಂದು ಕೆಳಗೆ ಬಿದ್ದ ನಂತರ ಈ ಸ್ಫೋಟವುಂಟಾಗಿದೆ ಎಂದು ರಾಯ್ಪುರ ಪೊಲೀಸ್​ ಹೇಳಿದ್ದಾರೆ.

ಈ ರೈಲು ಪ್ಲಾಟ್​ಫಾರ್ಮ್​ ನಂಬರ್​ 2ರಲ್ಲಿ ನಿಂತಿತ್ತು, ಮುಂಜಾನೆ 6.30ರ ಹೊತ್ತಲ್ಲಿ ಈ ಇಗ್ನಿಟೆರ್​ ಸೆಟ್​​ಗಳಿರುವ ಪೆಟ್ಟಿಗೆಯನ್ನು ಒಂದು ಬೋಗಿಯಿಂದ ಇನ್ನೊಂದು ಬೋಗಿಗೆ ಸಾಗಿಸಲಾಗುತ್ತಿತ್ತು.

ಈ ವೇಳೆ ಅದು ಕೆಳಗೆ ನೆಲದ ಮೇಲೆ ಬಿದ್ದಿದ್ದಾಗಿ ವರದಿಯಾಗಿದೆ. ಸದ್ಯ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡಲೇ ಸ್ಫೋಟದ ಸ್ಥಳಕ್ಕೆ ಭದ್ರತಾ ಸಿಬ್ಬಂದಿ ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Leave a Reply

error: Content is protected !!
LATEST
KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ...