CrimeNEWSವಿದೇಶ

ನೈಜೀರಿಯಾದಲ್ಲಿ ಜಾನುವಾರು ಕಳ್ಳರಿಂದ ಗುಂಡಿನ ದಾಳಿ: 53 ರೈತರ ಹತ್ಯೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಮಾಸ್ಕೋ: ನೈಜೀರಿಯಾದ ವಾಯುವ್ಯ ರಾಜ್ಯ ಜಾಮ್‌ಫಾರಾದಲ್ಲಿ ಶಸ್ತ್ರಸಜ್ಜಿತ ಜಾನುವಾರು ಕಳ್ಳರು ನಡೆಸಿದ ಗುಂಡಿನ ದಾಳಿಗೆ 53 ಗ್ರಾಮಸ್ಥರು ಬಲಿಯಾಗಿದ್ದಾರೆ ಎಂದು ಕುವೈತ್‌ ಟೈಮ್ಸ್‌ ವರದಿ ಮಾಡಿದೆ.

ಬಂದೂಕುಧಾರಿಗಳು ಬೈಕ್‌ಗಳಲ್ಲಿ ಬಂದು ಅನೇಕ ಹಳ್ಳಿಗಳ ರೈತರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ.

ಈ ವೇಳೆ ಹಲ್ಲೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದವರನ್ನು ಬಿಡದೆ ಹಿಂಬಾಲಿಸಿದರು ಎಂದು ಜಮ್‌ಫಾರಾ ಪೊಲೀಸ್‌ ವಕ್ತಾರ ಮೊಹಮ್ಮದ್‌ ಶೆಹು ತಿಳಿಸಿದ್ದಾರೆ.

ಜಾನುವಾರುಗಳನ್ನು ಕಳವು ಮಾಡಲು ಬಿಡಲಿಲ್ಲ ಎಂಬ ಕಾರಣಕ್ಕೆ ರೈತರನ್ನು ಈ ಖದೀಮರು ಗುಂಡುಹಾರಿಸಿ ಕೊಂದಿರುವುದು ಇಡೀ ವಿಶ್ವವೇ ಬೆಚ್ಚಿ ಬಿದ್ದದೆ. ಈ ಕಿಡಿಗೇಡಿಗಳನ್ನು ಬಂಧಿಸಿ ತಕ್ಕ ಶಿಕ್ಷೆ ವಿಧಿಸಬೇಕು ಎಂಬ ಆಗ್ರಹ ಕೂಗು  ಎಲ್ಲೆಡೆ ಕೇಳಿ ಬರುತ್ತಿದೆ.

Leave a Reply

error: Content is protected !!
LATEST
KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ ದೀಪಾವಳಿ ಹಬ್ಬ ಹಿನ್ನೆಲೆ KKRTC ನೌಕರರಿಗೆ ಅ.29ರಂದೇ ವೇತನ ಕೊಡಲು ಎಂಡಿ ರಾಚಪ್ಪ ನಿರ್ದೇಶನ ನಿರಂತರ ಮಳೆ- BBMP ಎಲ್ಲ ಅಧಿಕಾರಿಗಳು ಸನ್ನದ್ಧರಾಗಿ: ತುಷಾರ್ ಗಿರಿನಾಥ್