NEWSನಮ್ಮರಾಜ್ಯ

4 ತಿಂಗಳ‌ ಮಗು ಸೇರಿ 25 ಜನರಿಗೆ ಕೊರೊನಾ ಪಾಸಿಟಿವ್

ವಿಜಯಪಥ ಸಮಗ್ರ ಸುದ್ದಿ

ಕಲಬುರಗಿ: ಮಹಾರಾಷ್ಟ್ರ ಪ್ರವಾಸ ಹಿನ್ನೆಲೆಯ 4 ತಿಂಗಳ‌ ಗಂಡು‌ ಮಗು ಸೇರಿಸಿ ಜಿಲ್ಲೆಯ 25 ಜನರಿಗೆ ಸೋಮವಾರ ಕೊರೊನಾ ಸೋಂಕು‌ ಪತ್ತೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ಇವರೆಲ್ಲರು ಸರ್ಕಾರಿ ಕ್ವಾರಂಟೈನ್ ದಲ್ಲಿದ್ದು, ಸೋಂಕು ಪತ್ತೆಯಾದ ಕೂಡಲೆ ಇವರನ್ನು ಕೋವಿಡ್-19 ಆಸ್ಪತ್ರೆಗೆ ದಾಖಲಿಸಿಲಾಗಿದೆ ಎಂದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಅಫಜಲಪುರ ತಾಲೂಕಿನ ರಾಮನಗರ ಗ್ರಾಮದ 4 ತಿಂಗಳ‌ ಗಂಡು‌ ಮಗು (P-3315) ಮತ್ತು ರೇವೂರ ಗ್ರಾಮದ 25 ವರ್ಷದ ಯುವಕ (P-3395) ಮತ್ತು ಚಿತ್ತಾಪುರ ತಾಲೂಕಿನ ಕಿಣ್ಣಿಸುಲ್ತಾನ ತಾಂಡಾದ 45 ವರ್ಷದ ಪುರುಷ (P-3373) ಮತ್ತು ಯಾಗಾಪುರ ತಾಂಡಾದ 16 ವರ್ಷದ ಯುವಕನಲ್ಲಿ (P-3384) ಕೋವಿಡ್-19 ಕಂಡುಬಂದಿದೆ.

ಆಳಂದ ತಾಲೂಕಿನ ಹಿರೋಳಿ ತಾಂಡಾದ 22 ವರ್ಷದ ಯುವತಿ (P-3374) ಮತ್ತು 3 ವರ್ಷದ ಹೆಣ್ಣು ಮಗು (P-3375), ನರೋಣಾ ಗ್ರಾಮದ 65 ವರ್ಷದ ವೃದ್ಧೆ (P-3382)‌ ಮತ್ತು 34 ವರ್ಷದ ಪುರುಷ (P-3383) ಕೊರೊನಾ‌ ಸೋಂಕಿಗೆ ತುತ್ತಾಗಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಕಾಳಗಿ‌ ಪಟ್ಟಣದ 35 ವರ್ಷದ ಯುವಕ (P-3385), ಕಾಳಗಿ ತಾಲೂಕಿನ ಮಾಳಗಿಯ 20 ವರ್ಷದ ಯುವಕ (P-3386), ಕಲ್ಲಹಿಪ್ಪರಗಾ ಗ್ರಾಮದ 32 ವರ್ಷದ ಯುವಕ (P-3387), ವಚ್ಚಾ ಗ್ರಾಮದ 30 ವರ್ಷದ ಯುವಕನಿಗೆ (P-3388) ಮಹಾಮಾರಿ‌ ಸೋಂಕು ಅಂಟಿಕೊಂಡಿದೆ.

ಚಿಂಚೋಳಿ ತಾಲೂಕಿನ ಚಂದನಕೇರಾ ಗ್ರಾಮದ 26 ವರ್ಷದ ಯುವಕ (P-3389), 20 ವರ್ಷದ ಯುವಕ (P-3390), 20 ವರ್ಷದ ಯುವಕ (P-3391) ಹಾಗೂ ಮುಕರಂಬಾ ಗ್ರಾಮದ 19 ವರ್ಷದ ಯುವಕ (P-3392) ಕೊರೊನಾ ಸೋಂಕಿಗೆ ಗುರಿಯಾಗಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಕಲಬುರಗಿ ನಗರದ ನ್ಯೂ ಬ್ಯಾಂಕ್ ಕಾಲೋನಿಯ 25 ವರ್ಷದ ಯುವಕ (P-3396), ಸೇಡಂ ಪಟ್ಟಣದ 54 ವರ್ಷದ ಪುರುಷ (P-3393) ಮತ್ತು 44 ವರ್ಷದ ಪುರುಷನಿಗೆ (P-3394) ಕೊರೋನಾ ವೈರಸ್ ಪತ್ತೆಯಾಗಿದೆ.

ಕಮಲಾಪುರ ತಾಲೂಕಿನ ವಿ.ಕೆ.ಸಲಗರ್ ಗ್ರಾಮದ 7 ವರ್ಷದ ಬಾಲಕ (P-3376), 8 ವರ್ಷದ ಬಾಲಕಿ (P-3377), 12 ವರ್ಷದ ಬಾಲಕಿ (P-3378), 15 ವರ್ಷದ ಬಾಲಕಿ (P-3379), 35 ವರ್ಷದ ಮಹಿಳೆ (P-3380) ಹಾಗೂ 45 ವರ್ಷದ ಪುರುಷನಿಗೆ (P-3381) ಮಹಾಮಾರಿ ಕೊರೊನಾ ಸೋಂಕು ದೃಢವಾಗಿದೆ.

ಇದರಿಂದ ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ 305ಕ್ಕೆ ಏರಿಕೆಯಾಗಿದ್ದು, ಇದರಲ್ಲಿ 128 ಜನ ಗುಣಮುಖರಾಗಿ ಈಗಾಗಲೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, 170 ಸಕ್ರಿಯ ರೋಗಿಗಳಿದ್ದಾರೆ ಎಂದು ಡಿಸಿ ವಿವರಿಸಿದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್