NEWSನಮ್ಮಜಿಲ್ಲೆ

ಹಾಸನದಲ್ಲಿ ನಿರಾಶ್ರಿತರಿಗೆ ಅನ್ನ ದಾಸೋಹ ಮಾಡಿದ ಲಯನ್ಸ್ ಕ್ಲಬ್ 

ವಿಜಯಪಥ ಸಮಗ್ರ ಸುದ್ದಿ

ಹಾಸನ: ನಗರದ ಸ್ಕೌಟ್ಸ್ ಮತ್ತು ಗೈಡ್ಸ್ ಆವರಣದಲ್ಲಿ ರೋಗಿಗಳು, ಬಡವರು ಮತ್ತು ನಿರಾಶ್ರಿತರಿಗಾಗಿ ನಿರಂತರವಾಗಿ ನಡೆಯುತ್ತಿರುವ ಅನ್ನ ದಾಸೋಹ ಕಾರ್ಯಕ್ರಮದ ಪ್ರಾಯೋಜಕತ್ವವವನ್ನು ಇಂದು ಹಾಸನದ ಲಯನ್ಸ್ ಕ್ಲಬ್ ವಹಿಸಿಕೊಂಡಿತ್ತು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

ಲಯನ್ಸ್ ಕ್ಲಬ್‌ನ  ಮಾಜಿ ಅಧ್ಯಕ್ಷ, ಹಾಸನ ಜಿಲ್ಲಾ ವಿಶ್ವಕರ್ಮ ಸಮಾಜದ ಪ್ರಧಾನ ಕಾರ್ಯದರ್ಶಿ  ಕೆ. ಜೆ. ನಾಗರಾಜ್ ನೇತೃತ್ವ ವಹಿಸಿದ್ದರು. ಪೂಜಾ ಗಾರ್ಮೆಂಟ್ಸ್ ನ ಅನಂತು, ಫೈನಾನ್ಶಿಯರ್ ಎಚ್. ಎನ್. ಲೋಕೇಶ್ ನಿರಂತರವಾಗಿ ನಡೆಯುತ್ತಿರುವ ಈ  ಕಾರ್ಯಕ್ರಮಕ್ಕೆ ದವಸ ಧಾನ್ಯಗಳ ಕೊಡುಗೆ ನೀಡಿದರು.

ಲಯನ್ಸ್ ಕ್ಲಬ್ ಅಧ್ಯಕ್ಷ ಚಂದ್ರೇಗೌಡ, ಹೆಮ್ಮಿಗೆ ಅಶೋಕ್, ಸಂಜೀವ್ ಬಿ ಹೆಗ್ಡೆ, ಪ್ರಕಾಶ್ ಎಸ್ ಯಾಜಿ, ಹೆಚ್ ಆರ್ ಪ್ರಕಾಶ್, ಪ್ರತಿಭಾ ಫ್ಯೂಯೆಲ್ಸ್ ನ ಕೆ. ವಿ. ರಾಮಚಂದ್ರ, ಬಾಳೆಹಣ್ಣು ಮಂಡಿಯ ಬಿ ಲೊಕೇಶ್, ರುದ್ರೇಶ್ವರ ಟ್ರಾವೆಲ್ಸ್ ನ  ಹೆಚ್. ವಿ, ಹರೀಶ್,  ಸ್ಕೌಟ್ಸ್ ಅಂಡ್ ಗೈಡ್ಸ್ ನ ಡಾ. ವೈ. ಎಸ್ .ವೀರಭದ್ರಪ್ಪ, ಚನ್ನರಾಯಪಟ್ಟಣದ ಕಾಳಿಕಾಂಬ ದೇವಾಲಯದ ಅರ್ಚಕ ಪುರೋಹಿತ್ ಶಂಕರಾಚಾರ್, ಕೆ ಜೆ. ಜಗದೀಶ್ , ಜೆ ಪಿ ಕ್ರಿಯೇಟಿವ್ ನ ಜಯಪ್ರಕಾಶ್,  ಎಂ ವಿ ಗಿರೀಶ್, ಚಂದ್ರ ಜೈನ್ ಸೇರಿದಂತೆ ಮತ್ತಿತರರು ಹಾಜರಿದ್ದರು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಿ: https://play.google.com/store/apps/detail

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ