CrimeNEWSದೇಶ-ವಿದೇಶ

ಮದುವೆಯಾಗಲು ಹೊರಟ ಪ್ರೇಮಿಗಳನ್ನು ಗುಂಡಿಕ್ಕಿ ಕೊಲೆಗೈದ್ರು !

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಹರಿಯಾಣ: ಪ್ರೀತಿಯ ಜಾಲದಲ್ಲಿ ಸಿಲುಕಿ ಅದರಲ್ಲಿ ಯಶಸ್ವಿಯೂ ಆಗಿ ನಂತದ ಮದುವೆಯಾಗಲು ತಯಾರಾಗಿದ್ದ ಜೋಡಿಯೊಂದನ್ನು ಹಾಡಗಲೇ ಗುಂಡಿಟ್ಟು ಕೊಲೆ ಮಾಡಿರುವ ಘಟನೆ ಹರಿಯಾಣದ ರೋಹ್ಟಕ್ ಜಿಲ್ಲೆಯಲ್ಲಿ ನಡೆದಿದೆ.

ಯುವಕನಿಗೆ ಸುಮಾರು 25 ವರ್ಷ. ಯುವತಿಗರ 27 ವರ್ಷವಾಗಿತ್ತು. ಇವರಿಬ್ಬರೂ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದು ಕಾನೂನಿನ ಪ್ರಕಾರ ಮದುವೆಯಾಗಲು ತಿಳಿಸಿದ್ದರು. ಇವರಿಬ್ಬರ ನಡುವೆ ವಯಸ್ಸಿನ ಅಂತರ ವಿರುವ ಕಾರಣ ಇವರ ಪ್ರೀತಿಗೆ ಯುವತಿಯ ಮನೆಯವರ ವಿರೋಧ ಮೊದಲಿನಿಂದಲೂ ಇತ್ತು ಎಂದು ಯುವಕನ ಪೋಷಕರು ಡಿವೈಎಸ್ಪಿ ಸಜ್ಜನ್ ಸಿಂಗ್ ತಿಳಿಸಿದ್ದಾರೆ.

ಯುವತಿಯನ್ನು ಭೇಟಿ ಮಾಡಲು ಯುವಕ ತನ್ನ ಸಹೋದರನೊಂದಿಗೆ ಮಹರ್ಷಿ ಯುನಿವರ್ಸಿಟಿ ಬಳಿ ಹೋಗಿದ್ದಾನೆ. ಇದೇ ಸಂದರ್ಭದಲ್ಲಿ ಇಬ್ಬರನ್ನು ಗುಂಡಿಟ್ಟು ಕೊಲ್ಲಲಾಗಿದೆ ಎಂದು ಯುವಕನ ಸಹೋದರ ಪೊಲೀಸರಿಗೆ ತಿಳಿಸಿದ್ದಾನೆ.

ಘಟನೆಯಲ್ಲಿ ಯುವಕನ ಸಹೋದರನೂ ತೀವ್ರ ಗಾಯಗೊಂಡಿದ್ದಾನೆ ಎಂದು ತಿಳಿದು ಬಂದಿದ್ದು, ಇವರಿಬ್ಬರ ಪ್ರೀತಿಗೆ ಒಪ್ಪದ ಯುವತಿಯ ಮನೆಯವರೇ ಅವರನ್ನು ಕೊಂದಿದ್ದಾರೆ ಎಂದು ಯುವಕನ ಪಾಲಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Leave a Reply

error: Content is protected !!
LATEST
KSRTC ನಿರ್ದೇಶಕರ ಆದೇಶಕ್ಕೂ ಕಿಮ್ಮತ್ತಿಲ್ಲ: ಅಮಾನತು ತೆರವು ಮಾಡದೆ ಚಾಲಕನಿಗೆ ಮಾನಸಿಕ ಹಿಂಸೆ ಕೊಡುತ್ತಿರುವ ತುಮಕೂರು ... ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋಗಳ ಹಂಚಿಕೆ ಅತ್ಯಂತ ಪಾಪ ಕೃತ್ಯ, ಸಂತ್ರಸ್ತೆಯರಿಗೆ ಅವಮಾನ- ಹೈಕೋರ್ಟ್ ವಿಶ್ವವಿಖ್ಯಾತ ಮೈಸೂರು ದಸರಾ ಗಂಡಾನೆಗಳ ನಡುವೆ ಕಿತ್ತಾಟ: ದಿಕ್ಕಾಪಾಲಾಗಿ ಓಡಿದ ಜನರು ಬನ್ನೂರು: ಬಸವನಹಳ್ಳಿ ಬಳಿ ಬೈಕ್‌ಗೆ ಡಿಕ್ಕಿ ಹೊಡೆದ ಹೆಣ್ಣು ಚಿರತೆ ಸಾವು ಅ.3ರಿಂದ ಶಾಲೆಗಳಿಗೆ ದಸರಾ ರಜೆ: ಶಾಲಾ ಶಿಕ್ಷಣ ಇಲಾಖೆ ಆದೇಶ BMTC ನೌಕರರ ₹400 ಕೋಟಿ ಗ್ರಾಚ್ಯುಟಿ, ಗಳಿಕೆ ರಜೆ ನಗದೀಕರಣ ಬಿಡುಗಡೆಗೆ ಮೀನಮೇಷ..!! KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್