NEWSಲೇಖನಗಳುಸಂಸ್ಕೃತಿ

ಮೇ 13 ರಿಂದ ಆಕಾಶವಾಣಿಯಲ್ಲಿ ‘ಲಾಕ್‍ಡೌನ್ ಕಥೆಗಳು’ ಆರಂಭ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಆಕಾಶವಾಣಿ ಮೈಸೂರು ಕೇಂದ್ರದ ವತಿಯಿಂದ ಮೇ 13 ರಿಂದ “ಲಾಕ್‍ಡೌನ್ ಕಥೆಗಳು” ಎಂಬ ವಿನೂತನ ಮಾಲಿಕೆಯನ್ನು ಪ್ರಾರಂಭಿಸಿದ್ದು, ಲಾಕ್‍ಡೌನ್ ಸಂದರ್ಭದಲ್ಲಿ ಸಾರ್ವಜನಿಕರು ತಾವು ಕಣ್ಣಾರೆ ಕಂಡಂಥ ಹಾಗೂ ಅನುಭವಿಸಿದಂಥ ಘಟನೆಗಳ ಕುರಿತಾಗಿ 200 ಪದಗಳಿಗೆ ಮೀರದಂತೆ ಒಂದು ಕಥೆಯನ್ನು ಕಳುಹಿಸಬಹುದು.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

ಪ್ರಸಾರಕ್ಕೆ ಯೋಗ್ಯವಾದ ಕಥೆಗಳನ್ನು ಪ್ರತಿ ಸೋಮವಾರ, ಬುಧವಾರ ಹಾಗೂ ಶುಕ್ರವಾರದಂದು ಮಧ್ಯಾಹ್ನ 1.20ಕ್ಕೆ ಮೈಸೂರು ಆಕಾಶವಾಣಿ ಕೇಂದ್ರದಿಂದ ಪ್ರಸ್ತುತ ಪಡಿಸಲಾಗುವುದು. ಅಲ್ಲದೆ ಈ ಕಥೆಗಳನ್ನು ಎಫ್.ಎಂ.100.6 ಮೈಸೂರು ಯೂಟೂಬ್ ಚಾನೆಲ್‍ನಲ್ಲಿ ಅಪ್‍ಲೋಡ್ ಮಾಡಲಾಗುವುದು.

ಕಥೆಗಳನ್ನು ಒಂದು ಬಿಳಿಯ ಹಾಳೆಯಲ್ಲಿ ಬರೆದು ಅದರ ಫೋಟೋ ಕಾಪಿಯನ್ನಾಗಲಿ ಅಥವಾ ಕನ್ನಡದಲ್ಲಿ ಟೈಪ್ ಮಾಡಿ ಇ-ಮೇಲ್ [email protected] ಇಲ್ಲಿಗೆ ಕಳುಹಿಸುವಂತೆ ಆಕಾಶವಾಣಿ ಮೈಸೂರಿನ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ   https://play.google.com/store/apps/detail

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ