NEWSದೇಶ-ವಿದೇಶ

ಸಂಕಷ್ಟದಲ್ಲಿ ಸಿಲುಕಿರುವ ಭಾರತೀಯರ ಹೊತ್ತು ಮಾಲೆಯಿಂದ ನಿರ್ಗಮಿಸಿತು INS ಜಲಶ್ವಾ

ವಿಜಯಪಥ ಸಮಗ್ರ ಸುದ್ದಿ

ನ್ಯೂಡೆಲ್ಲಿ: ವಿದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರನ್ನು ಸಮುದ್ರ ಮಾರ್ಗದ ಮೂಲಕ ಸ್ವದೇಶಕ್ಕೆ ಕರೆತರುವ ಭಾರತೀಯ ನೌಕಾಪಡೆಯ ಸಮುದ್ರ ಸೇತು ಕಾರ್ಯಾಚರಣೆಯ ಭಾಗವಾಗಿ ನೌಕಾಪಡೆಯ ಹಡಗು ಜಲಶ್ವಾ, 588 ಭಾರತೀಯ ಪ್ರಜೆಗಳನ್ನು ಹೊತ್ತು ಮಾಲೆ ಬಂದರಿನಿಂದ  ಮೇ 15ರಂದು ನಿರ್ಗಮಿಸಿದೆ.  ಅದು 588 ಜನರನು ಹೊತ್ತು ತರುತ್ತಿದ್ದು ಅದರಲ್ಲಿ ಆರು ಗರ್ಭಿಣಿಯರು ಮತ್ತು 21 ಮಕ್ಕಳಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

ಮಾಲೆಯಲ್ಲಿ ಮಳೆ ಹಾಗೂ ಗಂಟೆಗೆ 30-40 ಮೈಲು ವೇಗದ ಬಿರುಗಾಳಿಯ ನಡುವೆಯೇ ಹಡಗಿನ ಸಿಬ್ಬಂದಿ ಪ್ರಯಾಣಿಕರಿಗೆ ವೈದ್ಯಕೀಯ ಶಿಷ್ಟಾಚಾರ ಮತ್ತು ಸುರಕ್ಷತಾ ಕ್ರಮಗಳು ಸೇರಿದಂತೆ ತಪಾಸಣೆ ಹಾಗೂ ಇನ್ನಿತರ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದೆ.

ಪ್ರತಿಕೂಲ ಹವಾಮಾನದಿಂದಾಗಿ ನಿರ್ಗಮನದ ಮುಂಚಿನ ಎಲ್ಲ ಅಗತ್ಯ ತಪಾಸಣಾ ಚಟುವಟಿಕೆಗಳನ್ನು ಹಡಗಿನಲ್ಲೇ ಕೈಗೊಳ್ಳಲಾಯಿತು. ಹಡಗು ಇಂದು ಮುಂಜಾನೆ ಮಾಲೆಯಿಂದ ಕೊಚ್ಚಿಯತ್ತ ಪ್ರಯಾಣ ಬೆಳೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನಿಮ್ಮ ನೆಚ್ಚಿನ ಸುದ್ದಿಗಳಿಗೆ ವಿಜಯಪಥ ಆಪ್‌ ಡೌನ್ಲೋಡ್‌ ಮಾಡಿಕೊಳ್ಳಲು ಇಲ್ಲಿ ಕ್ಲಿಕ್ಕಿಸಿ  https://play.google.com/store/apps/detail

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ