ರಾಜಕೀಯದಲ್ಲಿ ಏಳು-ಬೀಳುಗಳು ಸಹಜ: ನಿರಾಸೆಯ ಮಾತನಾಡಿದ ಸಿಪಿವೈ

ವಿಜಯಪಥ ಸಮಗ್ರ ಸುದ್ದಿಬೆಂಗಳೂರು: ಸಚಿವ ಸ್ಥಾನ ನೀಡುವುದು, ಬಿಡುವುದು ಹೈಕಮಾಂಡ್‌ಗೆ ಬಿಟ್ಟ ನಿರ್ಧಾರ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ. ದೆಹಲಿಯಿಂದ ಇಂದು ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾದ ಬಳಿಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಸಚಿವ ಸ್ಥಾನ ನೀಡಿದರೆ ಸವನಾಗಿ ಕೆಲಸ ಮಾಡುತ್ತೇನೆ, ಇಲ್ಲದಿದ್ದರೆ ಒಬ್ಬ ಕಾರ್ಯಕರ್ತನಾಗಿ ನಾಡಬೇಕಾದ ಕೆಲಸದಲ್ಲಿ ಮುಂದುವರಿಯುತ್ತೇನೆ ಎಂದರು. ಹಿಂದಿನ ಯಡಿಯೂರಪ್ಪ ಸರ್ಕಾರದ ವಿರುದ್ಧ ಬಂಡಾಯವೆದ್ದು ಸುದ್ದಿಯಾಗಿದ್ದ ಯೋಗೇಶ್ವರ್ ಸಚಿವ ಸ್ಥಾನ ಪಡೆಯಬೇಕು ಎಂಬ ದೃಷ್ಟಿಯಿಂದ ದೆಹಲಿಗೆ ಹೋಗಿದ್ದರು. … Continue reading ರಾಜಕೀಯದಲ್ಲಿ ಏಳು-ಬೀಳುಗಳು ಸಹಜ: ನಿರಾಸೆಯ ಮಾತನಾಡಿದ ಸಿಪಿವೈ