Breaking NewsNEWSನಮ್ಮರಾಜ್ಯ

ಕೆಲಸದಿಂದ, ಮನೆ, ಅಂಗಡಿಗಳಿಂದ ತೆರವುಗೊಳಿಸಿದರೆ ಕೇಸು ದಾಖಲು :‌ ಸರ್ಕಾರ ಎಚ್ಚರಿಕೆ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಕೋವಿಡ್‌ ಬಿಕ್ಕಟ್ಟಿನ ಸಂದರ್ಭದಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ಹಾಗೂ ಬಾಡಿಗೆದಾರರನ್ನು ಮನೆ, ಪಿಜಿ, ಅಂಗಡಿಗಳಿಂದ ಬಲವಂತವಾಗಿ ತೆರವುಗೊಳಿಸುವುತ್ತಿರುವುದು ಈಗಾಗಲೇ ಗಮನಕ್ಕೆ ಬಂದಿದೆ. ಅವರನ್ನು ತೆರವುಗೊಳಿಸಬಾರದು ಒಂದು ವೇಳೆ ತೆರವುಗೊಳಿಸಿದರೆ ಮಾಲೀಕರ ವಿರುದ್ಧ ಕೇಸು ದಾಖಲಿಸುವ ಮೂಲಕ ಕಾನೂನು ಕ್ರಮ ತೆಗೆದು ಕೊಳ್ಳಬೇಕಾಗುತ್ತದೆ ಎಂದು ಸರ್ಕಾರ ಎಚ್ಚರಿಕೆ ನೀಡಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕರ್ಫ್ಯೂ ಅವಧಿಯ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಈ ನಿಲುವು ಸರಿಯಲ್ಲ. ಹಾಗೆ ಮಾಡಿದರೆ, ಮಾಲೀಕರ ವಿರುದ್ಧ ವಿಪತ್ತು ನಿರ್ವಹಣಾ ಅಧಿನಿಯಮ 2005ರ ಪ್ರಕರಣ 24ರಡಿ ಕ್ರಮ ಜರುಗಿಸುವ ಅಧಿಕಾರ ಸರ್ಕಾರಕ್ಕೆ ಇದೆ ಎಂದು ತಿಳಿಸಿದೆ.

ಮೊನ್ನೆ ಬೆಂಗಳೂರಿನಲ್ಲಿ ಕೋವಿಡ್‌ ಪಾಸಿಟಿವ್‌ ಬಂದಿದ್ದ ಬಾಡಿಗೆ ಮನೆಯಲ್ಲಿದ್ದವರನ್ನು  ಬಾಡಿಗೆ ಮನೆಯ ಮಾಲೀಕ ಮನೆಯನ್ನು ಬಿಡುವಂತೆ ಬಾಡಿಗೆದಾರರಿಗೆ ತಾಕೀತು ಮಾಡಿದ್ದ, ಇದರಿಂದ ಎಚ್ಚೆತ್ತಿರುವ ಸರ್ಕಾರ ಇಂಥ ಘಟನೆಗಳು ನಡೆದರೆ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

Leave a Reply

error: Content is protected !!
LATEST
BMTC: 2020 ಜ.1ರಿಂದ 2023 ಮಾ.31ರ ನಡುವೆ ನಿವೃತ್ತರಾದ ನೌಕರರ ಉಪಧನ, ನಿವೃತ್ತಿ ಗಳಿಕೆ ರಜೆ ನಗದೀಕರಣ ಲೆಕ್ಕಾಚಾರ ಮಾಡ... 4ನಿಗಮಗಳ ಅಧಿಕಾರಿಗಳು-ನೌಕರರಿಗೂ ಸರಿಸಮಾನ ವೇತನ ಕೊಡಿ: ಸಾರಿಗೆ ಸಚಿವರು, ಅಧಿಕಾರಿಗಳಿಗೆ KSRTC ಸಿಬ್ಬಂದಿ, ಲೆಕ್ಕ ಪತ್... ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಣೆಗೆ ಅರ್ಜಿ ಆಹ್ವಾನ ಅ.28ರಂದು ಇಪಿಎಸ್ ಪಿಂಚಣಿದಾರರ ಬೃಹತ್ ಪ್ರತಿಭಟನೆ: BMTC ‍& KSRTC ಸಂಘದ ಕಾರ್ಯಾಧ್ಯಕ್ಷ ನಂಜುಂಡೇಗೌಡ BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ