CrimeNEWSನಮ್ಮರಾಜ್ಯ

ಕಾಗೆ ತಿಂದು ಹಿಂದಾಕಿದರು ಮೂಗು ತೂರಿಸುವ ಸಿದ್ದರಾಮಯ್ಯ ಈಗ್ಯಾಕೆ ಮಾತನಾಡುತ್ತಿಲ್ಲ: ಕಾಲೆಳೆದ ಬಿಜೆಪಿ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಬೆಂಗಳೂರು: ಮಾಜಿ ಸಚಿವ ರಮೇಶ್‌ ಜಾರಕಿಹೊಳಿದು ಎನ್ನಲಾದ ರಾಸಲೀಲೆ ಸಿಡಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ಹೆಸರು ಕೇಳಿಬರುತ್ತಿದ್ದಂತೆಯೇ ಆಡಳಿತ ಪಕ್ಷವು ಕಾಂಗ್ರೆಸ್ಸನ್ನು ತರಾಟೆಗೆ ತೆಗೆದುಕೊಂಡಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ಕಾಲೆಳೆಯಲು ಶುರುಮಾಡಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಕಾಗೆ ಹಿಕ್ಕೆ ಹಾಕಿದರೂ ಸಿದ್ದರಾಮಯ್ಯನವರು ಮೂಗು ತೂರಿಸುತ್ತಾರೆ. ಆದರೆ ಈ ಸಿಡಿ ಸಂಬಂಧ ಶಿವಕುಮಾರ್ ಅವರ ಪಾತ್ರದ ಬಗ್ಗೆ ಏನು ಮಾತನಾಡದೇ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದೆ. ಈ ರೀತಿ ಷಡ್ಯಂತರದಲ್ಲಿ ಭಾಗವಹಿಸುವುದು ಯಾವ ಸೆಕ್ಷನ್ ಪ್ರಕಾರ ಅಪರಾಧವಾಗುತ್ತದೆ ಎಂದು ಜನರ ಮುಂದೆ ಹೇಳಿ ಸಿದ್ದರಾಮಯ್ಯನವರೇ ಎಂದು ಕಾಲೆಳೆದಿದೆ.

ಸಹಾಯ ಮಾಡುವುದಕ್ಕೂ ಷಡ್ಯಂತರದಲ್ಲಿ ಭಾಗಿಯಾಗುವುದಕ್ಕೂ ವ್ಯತ್ಯಾಸವಿದೆ. ಈ ಷಡ್ಯಂತರದ ಭಾಗವಾದಿದ್ದ ಕಾರಣದಿಂದಲೇ ಹೆಗಲು ನೋಡಿಕೊಂಡಿದಲ್ಲವೆ. ಮಹಾ ನಾಯಕರೇ, ಈ ಪ್ರಕರಣ ಪ್ರಮುಖ ಮಾಸ್ಟರ್‌ ಮೈಂಡ್‌ಗಳೊಂದಿಗೆ ಅದರಲ್ಲೂಈ ಪ್ರಕರಣ ಬೆಳಕಿಗೆ ಬಂದ ನಂತರವೂ ಸಂಬಂಧ ಹೊಂದಲು ಅದು ಹೇಗೆ ಸಾಧ್ಯ ಎಂದು ಬಿಜೆಪಿ ಮತ್ತೊಂದು ಟವೀಟ್‌ನಲ್ಲಿ ಶಿವಕುಮಾರ್ ಅವರನ್ನು ಪ್ರಶ್ನಿಸಿದೆ.

ಶಿವಕುಮಾರ್ ಅವರೇ, ಆರಂಭದಲ್ಲಿ ಹೆಗಲು ಮುಟ್ಟಿಕೊಂಡು ನನ್ನನ್ನು ಸಿಲುಕಿಸುವ ಪ್ರಯತ್ನ ಎಂದಿರಿ. ಈಗ ಸಂತ್ರಸ್ತೆ ನನ್ನ ಭೇಟಿಗೆ ಪ್ರಯತ್ನಿಸಿದ್ದು ನಿಜ, ನರೇಶ್ ಅವರನ್ನು ನಾನು ಬಲ್ಲೆ. ಅವರ ಮನೆಗೆ ಹೋಗಿದ್ದೇನೆ ಎಂದಿದ್ದೀರಿ. ಅಂದರೆ ಪ್ರಕರಣದ ಎಲ್ಲಾ ಆಗುಹೋಗುಗಳು ನಿಮ್ಮ ನಿಯಂತ್ರಣದಲ್ಲೇ ನಡೆಯುತ್ತಿತ್ತು ಎಂಬುದು ಸ್ಪಷ್ಟ ಅಲ್ಲವೇ ಎಂದು ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸಿದೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ