ಗೊದ್ರೇಜ್ ಜೊತೆ ಕೈಜೋಡಿಸಿರುವ ಅರವಿಂದ್ ಲಿಂಬಾವಳಿ ವಿರುದ್ಧ ತನಿಖೆ ನಡೆಯಲಿ: ಎಎಪಿ ಆಗ್ರಹ

ವಿಜಯಪಥ ಸಮಗ್ರ ಸುದ್ದಿಬೆಂಗಳೂರು: ಗೊದ್ರೇಜ್ ಜೊತೆ ಕೈಜೋಡಿಸಿರುವ ಶಾಸಕ ಅರವಿಂದ್ ಲಿಂಬಾವಳಿ ಅವರ ವಿರುದ್ಧ ತನಿಖೆ ನಡೆಯಬೇಕು ಎಂದು ಆಮ್ ಆದ್ಮಿ ಪಕ್ಷ ಆಗ್ರಹಿಸಿದೆ. ಈ ಸಂಬಂಧ ಇಂದು ಸುದ್ದಿಗೋಷ್ಠಿ ನಡೆಸಿದ ಪಕ್ಷದ ಜಂಟಿ ಕಾರ್ಯದರ್ಶಿ ದರ್ಶನ್ ಜೈನ್ ಮಾತನಾಡಿ, ಮಹಾದೇವಪುರ ವಿಧಾನಸಭಾ ಕ್ಷೇತ್ರದ ಗೊದ್ರೇಜ್ ಪ್ರಾಪರ್ಟೀಸ್ ಒತ್ತುವರಿ ಪ್ರಕರಣದಲ್ಲಿ ಅರವಿಂದ್ ಲಿಂಬಾವಳಿಯವರ ನೇರ ಕೈವಾಡ ಇದ್ದು ಚುನಾವಣೆಗಳಲ್ಲಿ ಗೆಲ್ಲಲು ಈ ಪ್ರಭಾವಿ ಕಾರ್ಪೊರೇಟ್ ಕಂಪನಿಗಳ ಬೆಂಗಾವಲಿದೆ. ಇವುಗಳ ಋಣ ತೀರಿಸಲು ಈಗ ಇಂತಹ ಅವೈಜ್ಞಾನಿಕ ಯೋಜನೆಗಳಿಗೆ … Continue reading ಗೊದ್ರೇಜ್ ಜೊತೆ ಕೈಜೋಡಿಸಿರುವ ಅರವಿಂದ್ ಲಿಂಬಾವಳಿ ವಿರುದ್ಧ ತನಿಖೆ ನಡೆಯಲಿ: ಎಎಪಿ ಆಗ್ರಹ