ಬಿಎಸ್‌ವೈ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣ: 7ಮಂದಿಗೆ ಹೈ ಕೋರ್ಟ್‌ ನೋಟಿಸ್‌

ವಿಜಯಪಥ ಸಮಗ್ರ ಸುದ್ದಿಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕಣ ಸಂಬಂಧ ಹೈಕೋರ್ಟ್ 7 ಜನರಿಗೆ ನೋಟಿಸ್ ನೀಡಿದೆ. ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಪೂರ್ವಾನುಮತಿ ಸಿಗದಿದ್ದಕ್ಕೆ ಕೇಸ್ ವಜಾ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯದ ಆದೇಶ ಪ್ರಶ್ನಿಸಿದ್ದ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ನಡೆಸಿತು. ಇಂದು ವಾದ ಮಂಡಿಸುವಾಗ ಯಡಿಯೂರಪ್ಪ ಅವರು ಈಗ ಸಿಎಂ ಸ್ಥಾನದಲ್ಲಿ ಇಲ್ಲ. ಹೀಗಾಗಿ ಪೂರ್ವಾನುಮತಿ ಅಗತ್ಯವಿಲ್ಲವೆಂದು ಟಿ.ಜೆ. ಅಬ್ರಹಾಂ ಪರ ವಕೀಲರು ನ್ಯಾಯಪೀಠದ ಗಮನಕ್ಕೆ … Continue reading ಬಿಎಸ್‌ವೈ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ ಪ್ರಕರಣ: 7ಮಂದಿಗೆ ಹೈ ಕೋರ್ಟ್‌ ನೋಟಿಸ್‌