ಸಾರಿಗೆ ನೌಕರರ ಪ್ರಕರಣ: ಆ.27ಕ್ಕೆ ಮುಂದೂಡಿದ ಹೈ ಕೋರ್ಟ್‌

ವಿಜಯಪಥ ಸಮಗ್ರ ಸುದ್ದಿಬೆಂಗಳೂರು: ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಏಪ್ರಿಲ್‌ನಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸಿದ ವೇಳೆ ನಾಲ್ಕೂ ನಿಗಮಗಳಲ್ಲಿ ವಜಾ, ಅಮಾನತು ಮತ್ತು ವರ್ಗಾವಣೆಗೊಂಡ ನೌಕರರ ಪ್ರಕರಣ  ಮಂಗಳವಾರ ಹೈ ಕೋರ್ಟ್‌ ಮುಖ್ಯನ್ಯಾಯಮೂರ್ತಿಗಳ ಪೀಠದ ಮುಂದೆ ವಿಚಾರಣೆ ನಡೆಯಿತು. ವಿಚಾರಣೆ ವೇಳೆ ಸಾರಿಗೆ ನೌಕರರ ಪರ ವಕೀಲರು ಮತ್ತು ಕೆಎಸ್‌ಆರ್‌ಟಿಸಿ ಪರ ವಕೀಲರು ಮುಖ್ಯನ್ಯಾಯಮೂರ್ತಿ ಎ.ಎಸ್‌. ಓಕಾ ಮತ್ತು ಸೂರಜ್‌  ಗೋವಿಂದರಾಜ್‌ ಅವರ ನ್ಯಾಯಪೀಠದ ಮುಂದೆ ವಾದ ಮಂಡಿಸಿದರು. ಎರಡೂ ಕಡೆ ವಕೀಲರ ವಾದ … Continue reading ಸಾರಿಗೆ ನೌಕರರ ಪ್ರಕರಣ: ಆ.27ಕ್ಕೆ ಮುಂದೂಡಿದ ಹೈ ಕೋರ್ಟ್‌