ನೂತನ ಸಚಿವರ ಪಟ್ಟಿ ಇಂದು 11.30ರೊಳಗೆ ರಾಜಭವನದಿಂದ ಬಿಡುಗಡೆ: ಸಿಎಂ

ವಿಜಯಪಥ ಸಮಗ್ರ ಸುದ್ದಿಬೆಂಗಳೂರು: ಸಚಿವ ಸಂಪುಟದಲ್ಲಿ ಯಾರಿಗೆ ಸ್ಥಾನ ಸಿಗುತ್ತೆಂಬ ಬಗ್ಗೆ ಕುತೂಹಲ ಹೆಚ್ಚಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಇನ್ನೂ ಗುಟ್ಟು ಬಿಟ್ಟು ಕೊಟ್ಟಿಲ್ಲ. ಹೀಗಾಗಿ ಸಚಿವಾಕಾಂಕ್ಷಿಗಳು ಕರೆ ನಿರೀಕ್ಷೆಯಲ್ಲಿದ್ದಾರೆ. ಈ ನಡುವೆ ಕೆಲ ಶಾಸಕರು ಸಚಿವ ಸ್ಥಾನ ಕೊಡದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳುತ್ತಿದ್ದಾರೆ. ಇನ್ನು ರಾಜಭವನದಿಂದ ಬೆಳಗ್ಗೆ 11.30ರ ಒಳಗೆ ನೂತನ ಸಚಿವರ ಪಟ್ಟಿ ಅಧಿಕೃತವಾಗಿ ಬಿಡುಗಡೆಯಾಗಲಿದೆ. ಈಗಾಗಲೇ ಮಾಧ್ಯಮಗಳಲ್ಲಿ ಸಂಭಾವ್ಯ ಸಚಿವರ ಹೆಸರುಗಳು ಕೇಳಿಬರುತ್ತಿವೆ. ಹೀಗಾಗಿ ನಾನು ಈಗ ಹೇಳುವುದಿಲ್ಲ. ರಾಜಭವನದಿಂದಲೇ … Continue reading ನೂತನ ಸಚಿವರ ಪಟ್ಟಿ ಇಂದು 11.30ರೊಳಗೆ ರಾಜಭವನದಿಂದ ಬಿಡುಗಡೆ: ಸಿಎಂ