ಮುಖ್ಯಮಂತ್ರಿ ಬೊಮ್ಮಾಯಿ ಸಂಪುಟ ಸೇರುವ 29 ಶಾಸಕರ ಹೆಸರು ಬಹಿರಂಗ

ವಿಜಯಪಥ ಸಮಗ್ರ ಸುದ್ದಿಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಚಿವ ಸಂಪುಟಕ್ಕೆ ಸೇರುವವರ ಪಟ್ಟಿ ಅಂತಿಮವಾಗಿದೆ. ಒಟ್ಟು 29 ಶಾಸಕರು ನೂತನ ಸಚಿವರಾಗಿ ಅಪರಾಹ್ನ 2.15ಕ್ಕೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಶಾಸಕರು ಯಾರು, ಅವರು ಯಾವ ಕ್ಷೇತ್ರದವರು ಎಂಬ  ಪಟ್ಟಿ ಈ ಕೆಳಗಿನಂತಿದೆ. ಶಿವರಾಂ ಹೆಬ್ಬಾರ್- ಯಲ್ಲಾಪುರ, ಶಶಿಕಲಾ ಜೊಲ್ಲೆ- ನಿಪ್ಪಾಣಿ, ಕೆ.ಸಿ. ನಾರಾಯಣಗೌಡ – ಕೆ.ಆರ್. ಪೇಟೆ, ಸುನೀಲ್ ಕುಮಾರ್ – ಕಾರ್ಕಳ, ಅರಗ … Continue reading ಮುಖ್ಯಮಂತ್ರಿ ಬೊಮ್ಮಾಯಿ ಸಂಪುಟ ಸೇರುವ 29 ಶಾಸಕರ ಹೆಸರು ಬಹಿರಂಗ