ಆ.27ರಂದು ಸಾರಿಗೆ ನೌಕರರಿಗೆ ನ್ಯಾಯಾಲಯದಲ್ಲಿ ಒಳ್ಳೆಯದಾಗುವ ವಿಶ್ವಾಸವಿದೆ: ವಕೀಲ ಅಮೃತೇಶ್‌

ವಿಜಯಪಥ ಸಮಗ್ರ ಸುದ್ದಿಬೆಂಗಳೂರು: ವಜಾ, ಅಮಾನತು ಮತ್ತು ವರ್ಗಾವಣೆಗೊಂಡಿರುವ ಸಾರಿಗೆ ನೌಕರರಿಗೆ ಮುಂದಿನ ಆ.27ರಂದು ಹೈ ಕೋರ್ಟ್‌ನಲ್ಲಿ  ಪ್ರಕರಣ ವಿಚಾರಣೆಗೆ ಬರಲಿದ್ದು, ಅಂದು ಬಹುತೇಕ ಒಳ್ಳೆಯದಾಗುವ ವಿಶ್ವಾಸವಿದೆ ಎಂದು ನೌಕರರ ಪರ ವಕೀಲ ಅಮೃತೇಶ್‌ ತಿಳಿಸಿದ್ದಾರೆ. ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಏಪ್ರಿಲ್‌ನಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸಿದ ವೇಳೆ ನಾಲ್ಕೂ ನಿಗಮಗಳಲ್ಲಿ ಹಲವು ನೌಕರರಿಗೆ ವಜಾ, ಅಮಾನತು ಮತ್ತು ವರ್ಗಾವಣೆಯಂತಹ ಶಿಕ್ಷೆ ನೀಡಿದ್ದು, ಈ ಸಂಬಂಧ ದಾಖಲಾಗಿರುವ ನೌಕಕರರ ಪ್ರಕರಣ  ಕಳೆದ ಮಂಗಳವಾರ ಹೈ … Continue reading ಆ.27ರಂದು ಸಾರಿಗೆ ನೌಕರರಿಗೆ ನ್ಯಾಯಾಲಯದಲ್ಲಿ ಒಳ್ಳೆಯದಾಗುವ ವಿಶ್ವಾಸವಿದೆ: ವಕೀಲ ಅಮೃತೇಶ್‌