NEWSವಿಜ್ಞಾನ

ಟ್ವಿಟರ್‌ಗೆ ಕೊನೆಯ ಅವಕಾಶ ನೀಡಿದ ಕೇಂದ್ರ ಸರ್ಕಾರ

ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ನ್ಯೂಡೆಲ್ಲಿ: ಭಾರತದಲ್ಲಿ ಹೊಸದಾಗಿ ಜಾರಿಗೆ ತಂದಿರುವರುವ ಐಟಿ ನಿಯಮಗಳನ್ನು ಪಾಲಿಸುವಂತೆ ಟ್ವಿಟರ್‌ಗೆ ಕೇಂದ್ರ ಸರ್ಕಾರವು ಕೊನೆಯ ಅವಕಾಶ ನೀಡಿದೆ.

ಹೊಸ ಐಟಿ ನಿಯಮದ ಅನ್ವಯ ಎಲ್ಲ ಸಾಮಾಜಿಕ ಜಾಲತಾಣ ಸಂಸ್ಥೆಗಳು ಸ್ಥಳೀಯವಾಗಿ ಅಧಿಕಾರಿಗಳನ್ನು ನೇಮಕ ಮಾಡಿ ದ್ವೇಷ ಭಾಷಣ, ಸಮಾಜ ವಿರೋಧಿ ಪೋಸ್ಟ್‌ಗನ್ನು ನೋಟಿಸ್‌ ನೀಡಿದ 36 ಗಂಟೆಯೊಳಗೆ ಡಿಲಿಟ್‌ ಮಾಡಬೇಕು ಎಂದು ಸೂಚಿಸಲಾಗಿದೆ

ಆದರೆ ಈವರೆಗೆ ಟ್ವಿಟರ್‌ ಭಾರತ ಸರ್ಕಾರದ ಸರಿಯಾಗಿ ಸ್ಪಂದಿಸಿಲ್ಲ. ಕಳೆದ ಆರು ತಿಂಗಳಿನಿಂದ ಬಳಸದ ಕಾರಣ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಖಾಸಗಿ ಖಾತೆಗೆ ನೀಡಲಾಗಿರುವ ಬ್ಲೂ ಟಿಕ್‌ ಅನ್ನು ಟ್ವಿಟರ್‌ ತೆಗೆದಿತ್ತು. ಈ ಸಂಬಂಧ ಟ್ವಿಟರ್‌ಗೆ ಮನವಿ ಕಳಿಸಿದ್ದರೂ ಪ್ರತಿಕ್ರಿಯಿಸಿಲ್ಲ. ಹಾಗಾಗಿ ಟ್ವಿಟರ್‌ಗೆ ನೋಟಿಸ್‌ ಜಾರಿ ಮಾಡಲಾಗಿದೆ.

Vijayapatha - ವಿಜಯಪಥ

Leave a Reply

error: Content is protected !!
LATEST
KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪ್ರಣಾಪಾಯದಿಂದ ಪತ್ನಿ ಪಾರು 600ರಿಂದ 800 ಮಂದಿ ಅಧಿಕಾರಿಗಳಿಗಾಗಿ 1.07 ಲಕ್ಷ ನೌಕರರಿಗೆ ಅನ್ಯಾಯ ಮಾಡಲು ಹೊರಟಿರುವುದು ನ್ಯಾಯವೇ? KSRTC ನಾಲ್ಕೂ ನಿಗಮಗಳ ಸಾರಿಗೆ ನೌಕರರಿಗೆ ಸಮಾನ ವೇತನ ಲಾಭವೋ-ನಷ್ಟವೋ..!?? ಹರಿಯಾಣದಲ್ಲಿ ಸಮಾವೇಶ: ಎಂಎಸ್‌ಪಿ ಖಾತ್ರಿ ಕಾನೂನು ಜಾರಿಗೆ ಅನ್ನದಾತರ ಪಟ್ಟು ಪ್ರಜಾಪ್ರಭುತ್ವದ ಉಳಿವಿಗಾಗಿ ಮಾನವ ಸರಪಳಿ : ಉಸ್ತುವಾರಿ ಸಚಿವ ಮುನಿಯಪ್ಪ BMTC ಅಧಿಕಾರಿಗಳ ವಾಹನಗಳಿಗೂ ಖಾಸಗಿ ಚಾಲಕರ ನೇಮಕಕ್ಕೆ ಟೆಂಡರ್‌ ಕರೆದ ಸಂಸ್ಥೆ KSRTC ಮಡಿಕೇರಿ: ವೇತನ ಬಿಡುಗಡೆ ಆಗ್ರಹಿಸಿ ಪ್ರತಿಭಟನೆಗೆ ಇಳಿದ ಗುತ್ತಿಗೆ ಚಾಲಕರು KSRTC ನೌಕರರ ನಂಬಿಸಲು ಹೋದ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳಿಂದಲೇ ಅವರ ಊಸರವಳ್ಳಿ ಬಣ್ಣ ಬಯಲು..! KSRTC : ಗಣಪತಿ ಪ್ರತಿಷ್ಠಾಪಿಸಿದ್ದರಿಂದ ಡಿಪೋ ಮುಂದೆ ಚಾಲಕ ರವಿ ಪಾರ್ಥಿವ ಶರೀರ ಇಡಲಾತ್ತು, ಪ್ರಮಾದವಾಗಿಲ್ಲ- ಡಿಎಂ ಸಮ... 10 ವರ್ಷದ ಆಧಾರ್‌ ನವೀಕರಣಕ್ಕೆ ಡೆಡ್‌ಲೈನ್‌ ಫಿಕ್ಸ್‌: ನಾಳೆ ಅಂತಿಮ ಗಡುವು- ಬಳಿಕ ದಂಡ