Please assign a menu to the primary menu location under menu

ದೇಶ-ವಿದೇಶನಮ್ಮರಾಜ್ಯರಾಜಕೀಯ

ಯುವ ನಾಯಕರ ಬಗ್ಗೆ ರಾಹುಲ್‌ಗೆ ತಾತ್ಸಾರ: ಕಾಲೆಳೆದ ಬಿ.ವೈ.ವಿಜಯೇಂದ್ರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಜನರಿಂದ ದೂರಾಗುತ್ತಾ ಕಾಂಗ್ರೆಸ್‌ನ ಅಸ್ತಿತ್ವ ದಿನೇದಿನೆ ಕುಸಿಯುತ್ತಿರುವ ಪರಿಸ್ಥಿತಿಯಿಂದ ಕಂಗೆಟ್ಟು ಹೋಗಿರುವ ರಾಹುಲ್ ಗಾಂಧಿಯವರು, ಯುವ ನಾಯಕರ ಕುರಿತು ತಾತ್ಸಾರದ ಮಾತನಾಡಿದ್ದಾರೆ ಎಂದು ಬಿಜೆಪಿ ಯುವ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಕುಟುಕಿದ್ದಾರೆ.

ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಅವರು ಯುವ ಕಾರ್ಯಕರ್ತರ ಬದ್ಧತೆ, ಪರಿಶ್ರಮಗಳನ್ನೇ ಅಪಮಾನಿಸಿದ್ದಾರೆ. “ಯುವಶಕ್ತಿಯೇ ದೇಶದ ನಿಜ ಶಕ್ತಿ” ಎಂಬ ಸ್ವಾಮಿ ವಿವೇಕಾನಂದರ ಸಂದೇಶ ಅವರಿಗೆ ನೆನಪಿಸಬೇಕಿದೆ ಎಂದು ಟ್ವಿಟ್‌ ಮೂಲಕ ಕಲೆಳೆದಿದ್ದಾರೆ.

2 Comments

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...