NEWSಆರೋಗ್ಯನಮ್ಮರಾಜ್ಯರಾಜಕೀಯ

ಕೆರೆ ಕಾಮೇಗೌಡರ ಉಳಿಸಿಕೊಳ್ಳಲು ಸರ್ಕಾರ ಮುಂದಾಗಬೇಕು: ಮಾಜಿ ಸಿಎಂ ಎಚ್‌ಡಿಕೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೆರೆ ಕಾಮೇಗೌಡರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು,  ಅವರನ್ನು ಉಳಿಸಿಕೊಳ್ಳಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು,  ರಾಜ್ಯ ಸರ್ಕಾರ ಅವರ ತುರ್ತು ಚಿಕಿತ್ಸೆಗೆ ಸೂಕ್ತ ವ್ಯವಸ್ಥೆ  ಮಾಡುವಂತೆ ಒತ್ತಾಯಿಸಿದ್ದಾರೆ.

ಮನ್ ಕಿ ಬಾತ್ ನಲ್ಲಿ ಕೂಡ ಪ್ರಧಾನಿ ಮೋದಿಯವರು ಕೊಂಡಾಡಿದ್ದಾರೆ. ಮುಖ್ಯಮಂತ್ರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.  ಎಂದಿರುವ ಅವರು, ಹೊಗಳಿ ಹೊನ್ನಶೂಲಕ್ಕೆ ಏರಿಸಿದರೆ ಸಾಲದು. ಅನಾರೋಗ್ಯದಿಂದ ಅವರು ಸೋತು ಸುಣ್ಣವಾಗಿರುವಾಗ ಒಳ್ಳೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಸರ್ಕಾರ ಮುಂದಾಗಬೇಕಿದೆ ಎಂದು ಆಗ್ರಹಿಸಿದ್ದಾರೆ.

Leave a Reply

error: Content is protected !!
LATEST
KSRTC ಬಸ್‌ ರಿಪೇರಿ ಮಾಡಿದ ಖರ್ಚಿನ ಬಿಲ್‌ನಲ್ಲಿ ಸ್ಕ್ರಾಪ್‌ನ ಹಣ ತೋರಿಸದೆ ಗುಳುಂ: ಕ್ರಮಕ್ಕಾಗಿ ಎಂಡಿಗೆ ದೂರು 160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ