NEWSನಮ್ಮಜಿಲ್ಲೆವಿಜ್ಞಾನಸಂಸ್ಕೃತಿ

ಮೈಸೂರು ಮೃಗಾಲಯದ “ಬ್ರಹ್ಮ” ಮೃತ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಮೈಸೂರು ಮೃಗಾಲಯದ 20 ವರ್ಷ ವಯಸ್ಸಿನ ಬ್ರಹ್ಮ ಶುಕ್ರವಾರ ಮೃತಪಟ್ಟಿದ್ದಾನೆ  ಎಂದು ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕರಾದ ಅಜೀತ್ ಕುಲಕರ್ಣಿ ತಿಳಿಸಿದ್ದಾರೆ.

ಬ್ರಹ್ಮ ಹುಲಿ ವಯೋ ಸಹಜ ವೃದ್ದಾಪ್ಯದಿಂದ ಮಧ್ಯಾಹ್ನ 3 ಗಂಟೆಯಲ್ಲಿ ಮೃತಪಟ್ಟಿದೆ.

ಈ ಹುಲಿಯನ್ನು 2008ರ ಮಾರ್ಚ್ 18 ರಂದು ಕರ್ನಾಟಕ ಅರಣ್ಯ ಇಲಾಖೆಯಿಂದ ಮಾನವ-ಪ್ರಾಣಿ ಸಂಘರ್ಷ ಕಾರ್ಯಾಚರಣೆಯಡಿ ಮಡಿಕೇರಿ ಜಿಲ್ಲೆಯ ವಿರಾಜಪೇಟೆ ತಾಲೂಕಿನ ತೆರಳು ಗ್ರಾಮದಿಂದ ಸೆರೆ ಹಿಡಿದು ಮೈಗಾಲಯದಲ್ಲಿ ರಕ್ಷಿಸಿ, ಮೃಗಾಲಯದ ಪುನರ್ವಸತಿ ಕೇಂದ್ರದಲ್ಲಿ ಇರಿಸಲಾಗಿತ್ತು. ದಿವಂಗತ ಯೋಗ ಗುರು ಬಿ.ಕೆ.ಎಸ್ ಐಯ್ಯಂಗಾರ್ ಅವರು ಈ ಹುಲಿಯನ್ನು ಜೀವಮಾನ ಪರ್ಯಂತರಕ್ಕೂ ದತ್ತು ಪಡೆದಿದ್ದರು.

ಪ್ರಸ್ತುತ ಮೃಗಾಲಯದಲ್ಲಿ 10 ಗಂಡು ಹುಲಿ ಹಾಗೂ 6 ಹೆಣ್ಣು ಹುಲಿಗಳಿಗೆ ಪಾಲನೆ ಮಾಡಲಾಗುತ್ತಿದೆ ಎಂದು ಅಜೀತ್ ಕುಲಕರ್ಣಿ ತಿಳಿಸಿದ್ದರು.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್