NEWSದೇಶ-ವಿದೇಶನಮ್ಮರಾಜ್ಯ

ಕರ್ನಾಟಕದಿಂದಲೇ ಆಯ್ಕೆಯಾಗಿ 2024ರ ಬಜೆಟ್‌ನಲ್ಲಿ ರಾಜ್ಯಕ್ಕೆ ಚೊಂಬು ಕೊಟ್ಟ ನಿರ್ಮಲಾ ಸೀತಾರಾಮನ್

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಚೊಂಬನ್ನು ನೀಡಿದೆ ಎಂದು ರಾಜ್ಯದ ಪ್ರಜ್ಞಾವಂತ ನಾಗರಿಕರು ಕಿಡಿಕಾರಿದ್ದಾರೆ.

ಕರ್ನಾಟಕ ರಾಜ್ಯದಿಂದಲೇ ಆಯ್ಕೆಯಾದ ನಿರ್ಮಲಾ ಸೀತಾರಾಮನ್ ಆ ಚೆಂಬನ್ನು 2024ರ ಬಜೆಟ್ ಮೂಲಕ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರು ಮತ್ತು ರೈಲ್ವೆ ಖಾತೆ ರಾಜ್ಯ ಸಚಿವರು, ಬಿಜೆಪಿಯ 18 ಸಂಸದರ ಮೂಲಕ ರಾಜ್ಯಕ್ಕೆ ಹಸ್ತಾಂತರಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ಕರ್ನಾಟಕದ ಕೇಂದ್ರ ಸಚಿವರು ಮತ್ತು ಸಂಸದರು ಅದನ್ನು ಕನ್ನಡಿಗರಿಗೆ ನೀಡಿದ್ದಾರೆ. ಬೆಂಗಳೂರಿಗೆ ಪೆರಿಫೆರಲ್ ರಿಂಗ್ ರೋಡ್, ಕರ್ನಾಟಕದ ರಾಷ್ಟ್ರೀಯ ಹೆದ್ದಾರಿಗಳು.

ಎಕ್ಸ್ಪ್ರೆಸ್ ವೇಗಳು, ಕರ್ನಾಟಕ ರಾಜ್ಯದಲ್ಲಿ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ, ರೈಲ್ವೆ ಯೋಜನೆಗಳು ಸೇರಿದಂತೆ ಬಹುತೇಕ ಕೇಂದ್ರದ ಎಲ್ಲ ಯೋಜನೆಗಳು ಗರಬಡಿದಂತಾಗಿ ಅಭಿವೃದ್ಧಿ ಕುಂಠಿತವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ