NEWSನಮ್ಮಜಿಲ್ಲೆಸಂಸ್ಕೃತಿ

ಶ್ರೇಷ್ಠ-ಕನಿಷ್ಠವೆಂಬ ಜಿದ್ದಿಗೆ ಬಿದ್ದು ಮನುಜ ಜಾತಿಗೆ ಕಳಂಕವನ್ನುಂಟು ಮಾಡುತ್ತಿದ್ದೇವೆ : ನಿರಂಜನ ಸ್ವಾಮೀಜಿ ಆತಂಕ

Vijayapatha - ವಿಜಯಪಥ
ವಿಜಯಪಥ ಸಮಗ್ರ ಸುದ್ದಿ

ವಿಜಯಪಥ ಸಮಗ್ರ ಸುದ್ದಿ
ಜೇವರ್ಗಿ: ಈ ಜಗತ್ತಿನಲ್ಲಿ ದೇವರೊಬ್ಬನೇ, ಆದರೇ ಇಂದು ನಮ್ಮ ಸಮಾಜದಲ್ಲಿ ನಾನು ನೀನೆಂಬ ಶ್ರೇಷ್ಠ ಕನಿಷ್ಠವೆಂಬ ಜಿದ್ದಿಗೆ ಬಿದ್ದು ಮನುಜ ಜಾತಿಗೆ ಕಳಂಕವನ್ನುಂಟು ಮಾಡುತ್ತಿದ್ದೇವೆ ಎಂದು ಸಂಚಾರಿ ಯೋಗಿಗಳಾದ ಶ್ರೀ ನಿರಂಜನ ಸ್ವಾಮೀಜಿ ಆತಂಕ ವ್ಯಕ್ತಪಡಿಸಿದ್ದಾರೆ.

ಮಾ.2ರಿಂದ 13ರವರೆಗೆ ಪಟ್ಟಣದಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ತಾಲೂಕು ಘಟಕದ ವತಿಯಿಂದ ಆಯೋಜಿಸಿರುವ ಐದನೇ ಶರಣ ಸಾಹಿತ್ಯ ಸಮ್ಮೇಳನ ನಿಮಿತ್ಯ ಹಮ್ಮಿಕೊಂಡಿರುವ ಆಧ್ಯಾತ್ಮಿಕ ಪ್ರವಚನದಲ್ಲಿ ಮಾತನಾಡಿದರು.

ಇಂದು ನಾವು ರಾಮನು ನೀನೇ ರಹಿಮನು ನೀನೇ ಎನ್ನುವ ತತ್ವಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ಭಕ್ತ ಸಮೂಹಕ್ಕೆ ಕರೆ ನೀಡಿದರು.

ಪುರಸಭೆ ಸದಸ್ಯರಾದ ಗುರುಶಾಂತಯ್ಯ ಹಿರೇಮಠ, ಸಂತೋಷ ಮಲ್ಲಾಬಾದ ತಾಲೂಕು ಅಬಕಾರಿ ಇಲಾಖೆ ಅಧಿಕಾರಿ ವನಿತಾ ಡಿ.ಬಿ.ಪಾಟೀಲ ಅಧ್ಯಕ್ಷರು ಶರಣ ಸಾಹಿತ್ಯ ಸ್ವಾಗತ ಸಮಿತಿ. ಗಣ್ಯರಾದ ಶರಣಗೌಡ ಪಾಟೀಲ, ಚಂದ್ರಶೇಖರ, ಸುಧೀಂದ್ರ, ವಕೀಲ ಬಸವರಾಜ ಮದರಿ ಇದ್ದರು.

Leave a Reply

error: Content is protected !!
LATEST
ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಗಿಫ್ಟ್‌: ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳ KSRTC: ಒಂದೇ ಆಧಾರ್‌ನ 3ಜೆರಾಕ್ಸ್‌ ಪ್ರತಿ ಹಿಡಿದು ಟಿಕೆಟ್‌ ಕೇಳಿದ ನಾರಿಮಣಿಗಳು- ಪರಿಶೀಲಿಸಿದ ಕಂಡಕ್ಟರ್‌ಗೆ ನಾನು ಸರ... ಅ.21 ರಿಂದ ನ.20 ರವರೆಗೆ 6ನೇ ಸುತ್ತಿನ ಕಾಲುಬಾಯಿ ಲಸಿಕೆ: DC ಡಾ.ಶಿವಶಂಕರ ಪೋಕ್ಸೋ ಕಾಯ್ದೆಯನ್ವಯ ಸಂತ್ರಸ್ತ ಮಕ್ಕಳಿಗೆ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ ಬೆಂ.ಗ್ರಾಂ.ಜಿಲ್ಲೆ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಮಹೇಶ್ವರಿಗೆ 1 ಲಕ್ಷ ರೂ. ಪ್ರೋತ್ಸಾಹ ಧ... BBMP: ಮಳೆಯಿಂದ ಸಮಸ್ಯೆ ಆಗಿದ್ದರೆ ಕೂಡಲೇ 1533ಕ್ಕೆ ಕರೆ ಮಾಡಿ ದೂರು ನೀಡಿ