Tag Archives: ವಿಜಯಪಥ

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರಿಗೆ ಮಾರಕವಾಗುವ ಆದೇಶ ಹೊರಡಿಸಿದ ಅಧಿಕಾರಿ: ಸಂಘಟನೆಯೊಂದರ ಅಡಿಯಾಳಂತೆ ವರ್ತನೆ !

ಬೆಂಗಳೂರು:   ಕಳೆದ ಏಪ್ರಿಲ್‌ನಲ್ಲಿ ನಡೆದ ಸಾರಿಗೆ ಮುಷ್ಕರದ ವೇಳೆ ಏಕಾಏಕಿ ವರ್ಗಾವಣೆ ಮಾಡಿದ್ದ ಸಾರಿಗೆಯ ನಾಲ್ಕೂ ನಿಗಮಗಳ ಪೈಕಿ ಸೆ.14ರಂದು ಕೆಎಸ್‌ಆರ್‌ಟಿಸಿಯು ತಾನು ಆಡಳಿತಾತ್ಮಕವಾಗಿ ವರ್ಗಾವಣೆ ಮಾಡಿದ್ದವರನ್ನು...

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ 4ನಿಗಮಗಳ ಎಂಡಿಗಳ ಜತೆ ಚರ್ಚೆ: ಶೀಘ್ರದಲ್ಲೇ ಸಮಸ್ಯೆ ಇತ್ಯರ್ಥ ಎಂದ ಸಚಿವರು

ಚಳ್ಳಕೆರೆ: ತಾಲೂಕಿಗೆ ಆಗಮಿಸಿದ ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರನ್ನು ಕರ್ನಾಟಕ ರಸ್ತೆ ಸಾರಿಗೆ ನೌಕರರ ಕೂಟದ ಪದಾಧಿಕಾರಿಗಳು ಭೇಟಿ ಮಾಡಿ ಮನವಿ ಸಲ್ಲಿಸಿದರು. ಶನಿವಾರ ಚಳ್ಳಕೆರೆ ಪ್ರವಾಸಿ...

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರ ಕೂಟದ ನೂತನ ಕಚೇರಿ ಲೋಕಾರ್ಪಣೆ : ಉದಾಸೀನತೆಗೆ ಇಲ್ಲಿ ಜಾಗವಿರಬಾರದು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ನೂತನ ಕಚೇರಿಯನ್ನು ಗಣೇಶ ಚತುರ್ಥಿಯ ದಿನವಾದ ಶುಕ್ರವಾರ ಅಧಿಕೃತವಾಗಿ ಉದ್ಘಾಟಿಸಲಾಯಿತು. ಇಲ್ಲಿಯವರೆಗೆ ಗಾಂಧಿನಗರದಲ್ಲಿರುವ ರೈತ ಸಂಘದ ಕಚೇರಿಯಲ್ಲೇ...

NEWSನಮ್ಮಜಿಲ್ಲೆನಮ್ಮರಾಜ್ಯ

AWS, DM ಮಾಡಿದ ತಪ್ಪಿಗೆ ನಿರ್ವಾಹಕ ಕಟ್ಟಬೇಕಂತೆ 12,200 ರೂ.ದಂಡ !

ರಬ್ಬರ್‌ಸ್ಟಾಂಪ್‌ ಅಗಿದ್ದಾರಾ ಸಾರಿಗೆ ನಿಗಮಗಳ ವಿಭಾಗೀಯ ನಿಯಂತ್ರಣಾಧಿಕಾರಿಗಳು ಬೆಂಗಳೂರು: ಎತ್ತಿಗೆ ಜ್ವರ ಬಂದರೆ ಕೊಟ್ಟಿಗೆಗೆ ಬರೆ ಹಾಕು ಎಂಬಂತೆ ಸಾರಿಗೆ ನಿಗಮಗಳ ಅಧಿಕಾರಿಗಳು ತಮ್ಮ ದೂಂಡಾವರ್ತನೆಯನ್ನು ನೌಕರರ...

NEWSನಮ್ಮಜಿಲ್ಲೆನಮ್ಮರಾಜ್ಯ

ನೌಕರರ ಕೈಗೆ ಚಿಪ್ಪು ಕೊಟ್ಟು ಹೋದ ನಿಕಟಪೂರ್ವ ಸಾರಿಗೆ ಸಚಿವ: ನೊಂದ ನೌಕರರು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿಕಟಪೂರ್ವ ಸಾರಿಗೆ ಸಚಿವರಾದ ಲಕ್ಷ್ಮಣ ಸವದಿ ಅವರ ಭಾವಚಿತ್ರವುಳ್ಳ ಬ್ಯಾನರ್‌ಗಳು ಮತ್ತು ಕಟೌಟ್‌ಗಳಿಗೆ ಬಹುತೇಕ ಎಲ್ಲ ಘಟಕ ಮಟ್ಟದಲ್ಲಿ...

NEWSನಮ್ಮಜಿಲ್ಲೆನಮ್ಮರಾಜ್ಯ

ಸಾರಿಗೆ ನೌಕರರು: ಅಗ್ರಿಮೆಂಟ್ ಬೇಕು ಎನ್ನುವವರೇ ಒಮ್ಮೆ ನೋಡಿ..!

ನಮ್ಮಲ್ಲಿಯ ಅಗ್ರಿಮೆಂಟ್ ಹೇಗೆಂದರೆ ಪ್ರತಿ ವರ್ಷ ನಡೆಯುವ ಊರಿನ ಜಾತ್ರೆಯ ತೇರು/ರಥೋತ್ಸವ ಇದ್ದ ಹಾಗೆ. ಈ ತೇರು ತನ್ನಷ್ಟಕ್ಕೆ ಹೊಗುವುದಿಲ್ಲ. ಅದಕ್ಕೆ ಎಲ್ಲರೂ ಸೇರಿ ಹಗ್ಗಕಟ್ಟಿ ಎಳೆದರೆ...

1 148 149
Page 149 of 149
error: Content is protected !!
Latest news
ಟನ್‌ ಕಬ್ಬಿಗೆ 3650 ರೂ. ಎಫ್ಆರ್‌ಪಿ ದರ ಘೋಷಣೆ ಮಾಡಿರುವ ಕೇಂದ್ರ ಸರ್ಕಾರದ ನಡೆ ಸಲ್ಲ- 4500 ರೂ. ನಿಗದಿಗೊಳಿಸಬೇಕು: ಕ... KKRTC ವಿಜಯಪುರ: ವಿಭಾಗೀಯ ನಿಯಂತ್ರಣಾಧಿಕಾರಿ ನಾರಾಯಣಪ್ಪ ಕುರಬರ ಭ್ರಷ್ಟಾಚಾರ ಸಾಬೀತು- ಆದರೂ ಕ್ರಮ ತೆಗೆದುಕೊಳ್ಳದ ಎಂಡ... KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ...