Tag Archives: Advocate

NEWSಕೃಷಿಮೈಸೂರು

ಬಾರ್ ಕೌನ್ಸಿಲ್‌ನಿಂದ ವಕೀಲ ವಿ.ರವಿಕುಮಾರ್ ಅಮಾನನತಿಗೆ ರಾಜ್ಯ ಕಬ್ಬು ಬೆಳೆಗಾರರ ಸಂಘ ಖಂಡನೆ: ಹೋರಾಟದ ಎಚ್ಚರಿಕೆ

ಮೈಸೂರು: ವಕೀಲ ವಿ.ರವಿಕುಮಾರ್ ಅವರನ್ನು ಬಾರ್ ಕೌನ್ಸಿಲ್‌ನಿಂದ ಅಮಾನತು ಮಾಡಿರುವುದು ಖಂಡನೀಯ ಕ್ರಮ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘ ಖಂಡಿಸಿದೆ. ಪರಿಸರ ಹೋರಾಟಗಾರ ವಕೀಲ ರವಿಕುಮಾರ್...

NEWSನಮ್ಮಜಿಲ್ಲೆನಮ್ಮರಾಜ್ಯ

ರೀಲ್ಸ್‌, ವಿಡಿಯೋ ಮಾಡುವ ವಕೀಲರಿಗೆ ಶಿಸ್ತು ಕ್ರಮದ ಎಚ್ಚರಿಕೆ ಕೊಟ್ಟ ವಕೀಲರ ಪರಿಷತ್

ಬೆಂಗಳೂರು: ವೃತ್ತಿನಿರತ ವಕೀಲರು ತಮ್ಮನ್ನು ತಾವೇ ಉನ್ನತೀಕರಿಸಿಕೊಳ್ಳುವಂತಹ ಪ್ರಚಾರದ ಯಾವುದೇ ರೀಲ್‌ಗಳು ಮತ್ತು ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ ಲೋಡ್ ಮಾಡಿದ್ದರೆ ಅಂತಹ ಆಕ್ಷೇಪಾರ್ಹ ರೀಲ್‌ಗಳು, ವಿಡಿಯೋಗಳನ್ನು...

NEWSದೇಶ-ವಿದೇಶನಮ್ಮರಾಜ್ಯ

ಸಿವಿಲ್‌ ನ್ಯಾಯಾಧೀಶರಾಗಲು ಕನಿಷ್ಠ ಮೂರು ವರ್ಷ ವಕೀಲ ವೃತ್ತಿ ಅನುಭವ ಕಡ್ಡಾಯ: ಸುಪ್ರೀಂಕೋರ್ಟ್‌ ಮಹತ್ವದ ತೀರ್ಪು

ನ್ಯೂಡೆಲ್ಲಿ: ಸಿವಿಲ್‌ ನ್ಯಾಯಾಧೀಶರ ಹುದ್ದೆಗೆ ಪರೀಕ್ಷೆ ಬರೆಯಲು ಅಭ್ಯರ್ಥಿಯಾಗುವುದಕ್ಕೆ ಮೂರು ವರ್ಷ ವಕೀಲರಾಗಿ ಸೇವೆ ಸಲ್ಲಿಸುವುದು ಕಡ್ಡಾಯ ಎಂದು ಸುಪ್ರೀಂಕೋರ್ಟ್‌ ಇಂದು ಮಹತ್ವದ ತೀರ್ಪು ನೀಡಿದೆ. ಸುಪ್ರೀಂಕೋರ್ಟ್‌...

NEWSನಮ್ಮಜಿಲ್ಲೆನಮ್ಮರಾಜ್ಯ

KSRTC-ಮಹಿಳೆಯರಂತೆ ಪುರುಷರಿಗೂ ಉಚಿತ ಪ್ರಯಾಣಕ್ಕೆ ಅವಕಾಶಕೊಡಿ: ವಕೀಲ ಪ್ರವೀಣ್‌

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ಸಂಸ್ಥೆಗಳ ಸಾಮಾನ್ಯ ಬಸ್‌ಗಳಲ್ಲಿ ಮಹಿಳೆಯರಂತೆ ಪುರುಷರಿಗೂ ಉಚಿತವಾಗಿ ಓಡಾಡುವ ಶಕ್ತಿ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಸರ್ಕಾರದ  ಮುಖ್ಯ ಕಾರ್ಯದರ್ಶಿ,...

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ