Tag Archives: Arrest

CRIMENEWSಮೈಸೂರು

ಮುಡಾ ಪ್ರಕರಣದ ರುವಾರಿ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನ

ಮೈಸೂರು: ಸಾಮಾಜಿಕ ಹೋರಾಟಗಾರ, ಮುಡಾ ಪ್ರಕರಣದ ರುವಾರಿಯೂ ಆಗಿರುವ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದಾರೆ. ಮುಡಾ ಮಾಜಿ...

CRIMENEWSಬೆಂಗಳೂರು

BMTC ನಿಲ್ದಾಣದಲ್ಲಿ ಬಸ್ ನಿಲ್ಲಿಸದೆ ಬಂದಿದ್ದೀಯಾ ಎಂದು ಚಾಲಕನ ಮೇಲೆ ಬೈಕ್‌ ಸವಾರ ಹಲ್ಲೆ- ಆರೋಪಿ ಬಂಧನ

ಬೆಂಗಳೂರು: ನಿಲ್ದಾಣದಲ್ಲಿ ಬಸ್ ನಿಲ್ಲಿಸದೆ ಏಕೆ ಬಂದಿದ್ದೀಯಾ ಎಂದು ಪ್ರಶ್ನಿಸಿ ಬೆಂಗಳೂರು ಮಹಾನಗರ ಸಾರಿಗೆ (ಬಿಎಂಟಿಸಿ) ಬಸ್‌ ಚಾಲಕರ ಮೇಲೆ ದ್ವಿಚಕ್ರ ವಾಹನ ಸವಾರ ಹಲ್ಲೆ ಮಾಡಿರುವ...

CRIMENEWSನಮ್ಮರಾಜ್ಯ

KSRTC: ಆ.5ರ ಮುಷ್ಕರದ ವೇಳೆ ಬಸ್‌ಗೆ ಕಲ್ಲು ಹೊಡೆದ ಇಬ್ಬರು ನೌಕರರು ಅರೆಸ್ಟ್‌- ಜಾಮೀನು ಸಿಗದೆ ಕಂಬಿ ಎಣಿಸುತ್ತಿರುವ…

ಹುಬ್ಬಳ್ಳಿ: ನಾಲ್ಕೂ ಸಾರಿಗೆ ನಿಗಮಗಳ ನೌಕರರಿಗೆ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ ಆ.5ರಂದು ಹಮ್ಮುಕೊಂಡಿದ್ದ ಅನಿರ್ದಿಷ್ಟಾವಧಿ ಮುಷ್ಕರದ ವೇಳೆ ಕಲ್ಯಾಣ ಕರ್ನಾಟಕ...

CRIMENEWSದೇಶ-ವಿದೇಶ

ಪೂಜೆಗೆ ಹೋದ ಮಹಿಳೆಯ ಬೆತ್ತಲೆ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌: ಅರ್ಚಕನ ಬಂಧನ

ಬೆಂಗಳೂರು: ಮಹಿಳೆಯ ನಗ್ನ ವಿಡಿಯೋವನ್ನು ವಾಟ್ಸಪ್‌ನಲ್ಲಿ ವಿಡಿಯೋ ರೆಕಾರ್ಡ್‌ ಮಾಡಿಕೊಂಡಿ ಬಳಿಕ ಬ್ಲ್ಯಾಕ್‌ ಮಾಡುತ್ತಿದ್ದ ಕೇರಳ ತ್ರಿಶೂರ್‌ನ ಪ್ರತಿಷ್ಠಿತ ದೇವಾಲಯದ ಅರ್ಚಕನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಪ್ರತಿಷ್ಠಿತ...

CRIMENEWSನಮ್ಮಜಿಲ್ಲೆಬೆಂಗಳೂರು

ಮಹಿಳೆಗೆ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಯುವಕ ಅರೆಸ್ಟ್‌

ಬೆಂಗಳೂರು: ಮಹಿಳೆಗೆ ತನ್ನ ಖಾಸಗಿ (ಗುಪ್ತಾಂಗ) ಭಾಗ ತೋರಿಸಿ ವಿಕೃತಿ ಮೆರೆದಿದ್ದ ಯುವಕನನ್ನು ಶಿವಾಜಿ ನಗರ ಪೊಲೀಸರು ಬಂಧಿಸಿ ಕಂಬಿಹಿಂದೆ ಬಿಟ್ಟಿದ್ದಾರೆ. ಕಾರ್ತಿಕ್ ಬಂಧಿತ ಆರೋಪಿ ಎಂದು...

error: Content is protected !!
Latest news
ಸಾರಿಗೆ ನೌಕರರಿಗೆ ಶೇ.3ರಿಂದ5ರಷ್ಟು ವೇತನ ಹೆಚ್ಚಳ ಮಾಡುತ್ತೇವೆ: ಕೆಎಸ್‌ಆರ್‌ಟಿಸಿ ಎಂಡಿ ಹೇಳಿಕೆ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆ ಸೇರಿದ ಪತ್ನಿ ನೋಡಲು ಬೈಕ್‌ನಲ್ಲಿ ಹೋಗುತ್ತಿದ್ದ ಪತಿ ಸರ್ಕಾರಿ ಬಸ್‌ಗೆ ಬಲಿ, ಪತ್ನಿಯ... ಸರಿಸಮಾನ ವೇತನ ಸೇರಿ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳಿದಿಂದ ಚಿತ್ರದುರ್ಗದಿಂದ ಪಾದಯಾತ್ರೆ: ಒಕ್ಕೂಟ KSRTC ಎಂಡಿ ಅಧ್ಯಕ್ಷತೇಲಿ ಸಾರಿಗೆ ನೌಕರರ ವೇತನ ಹೆಚ್ಚಳ ಸಂಬಂಧ ಇಂದು ಸಂಜೆ ಸಭೆ ಲಾಲ್‌ಬಾಗ್ ಆವರಣದಲ್ಲಿ ಯಶಸ್ವಿಯಾಗಿ ಜರುಗಿದ ಇಪಿಎಸ್ ಪಿಂಚಿಣಿದಾರರ 99ನೇ ಮಾಸಿಕ ಸಭೆ- ಕೇಂದ್ರದ ಬಗ್ಗೆ ಅಸಮಾಧಾನ ಆರ್‌.ಆರ್‌.ಇನ್‌ಫ್ರಾಸ್ಟ್ರಕ್ಚರ್‌ ಕಂಪನಿಯ ಮುಖ್ಯ ಕಾನೂನು ಸಲಹೆಗಾರ ವಕೀಲ H.B.ಶಿವರಾಜು ತಮಿಳುನಾಡಿಗೆ ವರ್ಗಾವಣೆ NWKRTC -ಖಾಸಗಿ ಬಸ್ ನಡುವೆ ಡಿಕ್ಕಿ: ಇಬ್ಬರು ಪ್ರಯಾಣಿಕರು ಮೃತ, 20 ಮಂದಿಗೆ ಗಾಯ KSRTC: ಪ್ರಣಾಳಿಕೆ ಭರವಸೆ ಈಡೇರಿಸದ ಸರ್ಕಾರದ ವಿರುದ್ಧ ಸಮರ ಸಾರಲು ಸಜ್ಜಾದ ಸಾರಿಗೆ ನೌಕರರಿಂದ ನಾಳೆ ಸುದ್ದಿಗೋಷ್ಠಿ KKRTC: ಏ.14ರಂದು ಡಾ.ಅಂಬೇಡ್ಕ‌ರ್‌ ಜಯಂತಿ-ತಲಾ 20 ಸಾವಿರ ರೂ. ಮಂಜೂರು 12ನೇ ತರಗತಿವರೆಗೆ ಗಂಡು ಮಕ್ಕಳಿಗೂ ಉಚಿತ ಸರ್ಕಾರಿ ಬಸ್‌ ಪ್ರಯಾಣಕ್ಕೆ ಶಿಫಾರಸು